ಅಸಮರ್ಥ, ಕೈಲಾಗಲ್ಲ ಎಂದು ಟೀಕಿಸಿದ್ದ ಸಿದ್ದರಾಮಯ್ಯಗೆ ಆರಗ ತಿರುಗೇಟು

ಅಸಮರ್ಥ, ಕೈಲಾಗಲ್ಲ ಎಂದು ಟೀಕಿಸಿದ್ದ ಸಿದ್ದರಾಮಯ್ಯಗೆ ಆರಗ ತಿರುಗೇಟು

Published : Apr 10, 2022, 04:34 PM IST

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರತಿಕ್ರಿಯಿಸಿದ್ದು, ನನಗೆ ಅವರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಸಿದ್ದರಾಮಯ್ಯನವರಿಗೆ ತಿರಗೇಟು ಕೊಟ್ಟಿದ್ದಾರೆ.

ಬೆಂಗಳೂರು, (ಏ.10): ಚಾಮರಾಜ ಪೇಟೆ ಯುವಕನ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸಿ.ಟಿ.ರವಿ, ರವಿಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರ ಹೇಳಿಕೆಗಳು ವಿಭಿನ್ನವಾಗಿವೆ. ಪ್ರಚೋದನೆ ಮಾಡುವುದು ಬಿಜೆಪಿ ನಾಯಕರ ಉದ್ದೇಶ. ಇದು ಗೃಹ ಸಚಿವರ ವೈಫಲ್ಯ ಎತ್ತಿ ತೋರಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.

'ಸ್ವಾರ್ಥಕ್ಕೋಸ್ಕರ, ಓಟಿನ ರಾಜಕಾರಣಕ್ಕೋಸ್ಕರ ಹಿಂದೂ ಮುಸ್ಲೀಮರ ನಡುವೆ ಬೆಂಕಿ ಹಚ್ಚುತ್ತಿದ್ದಾರೆ'

ಇದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರತಿಕ್ರಿಯಿಸಿದ್ದು, ನನಗೆ ಅವರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಸಿದ್ದರಾಮಯ್ಯನವರಿಗೆ ತಿರಗೇಟು ಕೊಟ್ಟಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more