ನನ್ನ ಜೀವನದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿದ್ದೇನೆ: ಸಚಿವ ಆರಗ ಜ್ಞಾನೇಂದ್ರ

ನನ್ನ ಜೀವನದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿದ್ದೇನೆ: ಸಚಿವ ಆರಗ ಜ್ಞಾನೇಂದ್ರ

Published : Jan 16, 2023, 01:14 PM IST

ಪಿಎಸ್ಐ ಸ್ಕ್ಯಾಮ್ ಆಗುತ್ತೆ, ಸಾಕ್ಷಿ ಸಿಕ್ತಿದ್ದ ಹಾಗೇ ತನಿಖೆಗೆ ಒಳಪಡಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಮಲೆನಾಡು ಮಿತ್ರವೃಂದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಿಎಸ್ಐ ಹಗರಣ ಪ್ರಕರಣದಲ್ಲಿ 107 ಜನರನ್ನು ಅರೆಸ್ಟ್ ಮಾಡಿಸಿದ್ದೇನೆ. IPS ಅಧಿಕಾರಿ ADGP ರ್ಯಾಂಕ್'ನ ಅಧಿಕಾರಿಯನ್ನು ಅರೆಸ್ಟ್ ಮಾಡಿಸಿದ್ದೇವೆ ಎಂದರು. ಈಗ ಅವರು ಜೈಲಿನೊಳಗೆ ಇದ್ದಾರೆ, ಇದು ಇಡೀ ದೇಶದಲ್ಲೇ ಪ್ರಥಮ.ನನ್ನ ಜೀವನದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ನನಗೆ ಯಾರ ಸರ್ಟಿಫಿಕೇಟೂ ಬೇಕಿಲ್ಲ ಎಂದರು.ಹಾಗೆ ನನ್ನ ಆತ್ಮ ನನ್ನ ಕಳ್ಳ ಅಂದ ದಿವಸ ನಾನು ಸೂಸೈಡ್ ಮಾಡಿಕೊಳ್ಳುತ್ತೇನೆ. ಅಲ್ಲಿವರೆಗೆ ಧೈರ್ಯವಾಗಿ ಬದುಕುತ್ತೇನೆ ಎಂದರು. ಜನರ ಪ್ರೀತಿಯಿಂದ ಬೆಳದದ್ದು ನಾನು, ತೀರ್ಥಹಳ್ಳಿಯ ಜನ ನಾಲ್ಕನೇ ಬಾರಿ ನನ್ನನ್ನು ಆರಿಸಿ ಕಳಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!