ನನ್ನ ಜೀವನದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿದ್ದೇನೆ: ಸಚಿವ ಆರಗ ಜ್ಞಾನೇಂದ್ರ

ನನ್ನ ಜೀವನದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿದ್ದೇನೆ: ಸಚಿವ ಆರಗ ಜ್ಞಾನೇಂದ್ರ

Published : Jan 16, 2023, 01:14 PM IST

ಪಿಎಸ್ಐ ಸ್ಕ್ಯಾಮ್ ಆಗುತ್ತೆ, ಸಾಕ್ಷಿ ಸಿಕ್ತಿದ್ದ ಹಾಗೇ ತನಿಖೆಗೆ ಒಳಪಡಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಮಲೆನಾಡು ಮಿತ್ರವೃಂದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಿಎಸ್ಐ ಹಗರಣ ಪ್ರಕರಣದಲ್ಲಿ 107 ಜನರನ್ನು ಅರೆಸ್ಟ್ ಮಾಡಿಸಿದ್ದೇನೆ. IPS ಅಧಿಕಾರಿ ADGP ರ್ಯಾಂಕ್'ನ ಅಧಿಕಾರಿಯನ್ನು ಅರೆಸ್ಟ್ ಮಾಡಿಸಿದ್ದೇವೆ ಎಂದರು. ಈಗ ಅವರು ಜೈಲಿನೊಳಗೆ ಇದ್ದಾರೆ, ಇದು ಇಡೀ ದೇಶದಲ್ಲೇ ಪ್ರಥಮ.ನನ್ನ ಜೀವನದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ನನಗೆ ಯಾರ ಸರ್ಟಿಫಿಕೇಟೂ ಬೇಕಿಲ್ಲ ಎಂದರು.ಹಾಗೆ ನನ್ನ ಆತ್ಮ ನನ್ನ ಕಳ್ಳ ಅಂದ ದಿವಸ ನಾನು ಸೂಸೈಡ್ ಮಾಡಿಕೊಳ್ಳುತ್ತೇನೆ. ಅಲ್ಲಿವರೆಗೆ ಧೈರ್ಯವಾಗಿ ಬದುಕುತ್ತೇನೆ ಎಂದರು. ಜನರ ಪ್ರೀತಿಯಿಂದ ಬೆಳದದ್ದು ನಾನು, ತೀರ್ಥಹಳ್ಳಿಯ ಜನ ನಾಲ್ಕನೇ ಬಾರಿ ನನ್ನನ್ನು ಆರಿಸಿ ಕಳಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!