ನನ್ನ ಜೀವನದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿದ್ದೇನೆ: ಸಚಿವ ಆರಗ ಜ್ಞಾನೇಂದ್ರ

ನನ್ನ ಜೀವನದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿದ್ದೇನೆ: ಸಚಿವ ಆರಗ ಜ್ಞಾನೇಂದ್ರ

Published : Jan 16, 2023, 01:14 PM IST

ಪಿಎಸ್ಐ ಸ್ಕ್ಯಾಮ್ ಆಗುತ್ತೆ, ಸಾಕ್ಷಿ ಸಿಕ್ತಿದ್ದ ಹಾಗೇ ತನಿಖೆಗೆ ಒಳಪಡಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಮಲೆನಾಡು ಮಿತ್ರವೃಂದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಿಎಸ್ಐ ಹಗರಣ ಪ್ರಕರಣದಲ್ಲಿ 107 ಜನರನ್ನು ಅರೆಸ್ಟ್ ಮಾಡಿಸಿದ್ದೇನೆ. IPS ಅಧಿಕಾರಿ ADGP ರ್ಯಾಂಕ್'ನ ಅಧಿಕಾರಿಯನ್ನು ಅರೆಸ್ಟ್ ಮಾಡಿಸಿದ್ದೇವೆ ಎಂದರು. ಈಗ ಅವರು ಜೈಲಿನೊಳಗೆ ಇದ್ದಾರೆ, ಇದು ಇಡೀ ದೇಶದಲ್ಲೇ ಪ್ರಥಮ.ನನ್ನ ಜೀವನದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ನನಗೆ ಯಾರ ಸರ್ಟಿಫಿಕೇಟೂ ಬೇಕಿಲ್ಲ ಎಂದರು.ಹಾಗೆ ನನ್ನ ಆತ್ಮ ನನ್ನ ಕಳ್ಳ ಅಂದ ದಿವಸ ನಾನು ಸೂಸೈಡ್ ಮಾಡಿಕೊಳ್ಳುತ್ತೇನೆ. ಅಲ್ಲಿವರೆಗೆ ಧೈರ್ಯವಾಗಿ ಬದುಕುತ್ತೇನೆ ಎಂದರು. ಜನರ ಪ್ರೀತಿಯಿಂದ ಬೆಳದದ್ದು ನಾನು, ತೀರ್ಥಹಳ್ಳಿಯ ಜನ ನಾಲ್ಕನೇ ಬಾರಿ ನನ್ನನ್ನು ಆರಿಸಿ ಕಳಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದ ಪಾಲಿಕೆ: ವಿವಾದಿತ ಮಸೀದಿಗೆ ಬೀಗ ಹಾ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!