ನನ್ನ ಜೀವನದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿದ್ದೇನೆ: ಸಚಿವ ಆರಗ ಜ್ಞಾನೇಂದ್ರ

ನನ್ನ ಜೀವನದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿದ್ದೇನೆ: ಸಚಿವ ಆರಗ ಜ್ಞಾನೇಂದ್ರ

Published : Jan 16, 2023, 01:14 PM IST

ಪಿಎಸ್ಐ ಸ್ಕ್ಯಾಮ್ ಆಗುತ್ತೆ, ಸಾಕ್ಷಿ ಸಿಕ್ತಿದ್ದ ಹಾಗೇ ತನಿಖೆಗೆ ಒಳಪಡಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಮಲೆನಾಡು ಮಿತ್ರವೃಂದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಿಎಸ್ಐ ಹಗರಣ ಪ್ರಕರಣದಲ್ಲಿ 107 ಜನರನ್ನು ಅರೆಸ್ಟ್ ಮಾಡಿಸಿದ್ದೇನೆ. IPS ಅಧಿಕಾರಿ ADGP ರ್ಯಾಂಕ್'ನ ಅಧಿಕಾರಿಯನ್ನು ಅರೆಸ್ಟ್ ಮಾಡಿಸಿದ್ದೇವೆ ಎಂದರು. ಈಗ ಅವರು ಜೈಲಿನೊಳಗೆ ಇದ್ದಾರೆ, ಇದು ಇಡೀ ದೇಶದಲ್ಲೇ ಪ್ರಥಮ.ನನ್ನ ಜೀವನದಲ್ಲಿ ಪಾರದರ್ಶಕವಾಗಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ನನಗೆ ಯಾರ ಸರ್ಟಿಫಿಕೇಟೂ ಬೇಕಿಲ್ಲ ಎಂದರು.ಹಾಗೆ ನನ್ನ ಆತ್ಮ ನನ್ನ ಕಳ್ಳ ಅಂದ ದಿವಸ ನಾನು ಸೂಸೈಡ್ ಮಾಡಿಕೊಳ್ಳುತ್ತೇನೆ. ಅಲ್ಲಿವರೆಗೆ ಧೈರ್ಯವಾಗಿ ಬದುಕುತ್ತೇನೆ ಎಂದರು. ಜನರ ಪ್ರೀತಿಯಿಂದ ಬೆಳದದ್ದು ನಾನು, ತೀರ್ಥಹಳ್ಳಿಯ ಜನ ನಾಲ್ಕನೇ ಬಾರಿ ನನ್ನನ್ನು ಆರಿಸಿ ಕಳಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?