ಸಂಪುಟ ವಿಸ್ತರಣೆ: ಹಳ್ಳಿಹಕ್ಕಿಗೆ ಮದ್ದು ಕೊಟ್ಟ BSY, ಮೀಟಿಂಗ್ ಸಕ್ಸಸ್

ಸಂಪುಟ ವಿಸ್ತರಣೆ: ಹಳ್ಳಿಹಕ್ಕಿಗೆ ಮದ್ದು ಕೊಟ್ಟ BSY, ಮೀಟಿಂಗ್ ಸಕ್ಸಸ್

Published : Feb 03, 2020, 04:36 PM IST

ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ತಮಗೂ ಸಚಿವ ಸ್ಥಾನ ಬೇಕೆಂದು  ಸಿಡಿದು ನಿಂತಿದ್ದ ವಿಶ್ವನಾಥ್ ಮನವೊಲಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಬೆಂಗಳೂರು, (ಫೆ.03): ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ತಮಗೂ ಸಚಿವ ಸ್ಥಾನ ಬೇಕೆಂದು ಸಿಡಿದು ನಿಂತಿದ್ದ ವಿಶ್ವನಾಥ್ ಮನವೊಲಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಸಂಪುಟ ವಿಸ್ತರಣೆ: ಗೂಡಿನಿಂದ ಹೊರಬಂದ ಹಳ್ಳಿಹಕ್ಕಿ ಇದ್ದಕ್ಕಿದ್ದಂತೆ ಫುಲ್ ಸೈಲೆಂಟ್

ಇಂದು (ಸೋಮವಾರ) ಧವಳಗಿರಿ ನಿವಾಸಕ್ಕೆ ವಿಶ್ವನಾಥ್ ಅವರನ್ನು ಕರೆಯಿಸಿಕೊಂಡು ಯಡಿಯೂರಪ್ಪ ಸಂಧಾನ ಸಭೆ ನಡೆಸಿದರು. ಮೈಸೂರು ಉಸ್ತುವಾರಿ ಸಚಿವ ವಿ. ಸೋಮಣ್ಣ ಮಧ್ಯೆಸ್ಥಿಕೆಯಲ್ಲಿ ವಿಶ್ವನಾಥ್ ಸಂಧಾನ ಸಕ್ಸಸ್ ಆಗಿದೆ.

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!