ಸಂಪುಟ ವಿಸ್ತರಣೆ: ಹಳ್ಳಿಹಕ್ಕಿಗೆ ಮದ್ದು ಕೊಟ್ಟ BSY, ಮೀಟಿಂಗ್ ಸಕ್ಸಸ್

ಸಂಪುಟ ವಿಸ್ತರಣೆ: ಹಳ್ಳಿಹಕ್ಕಿಗೆ ಮದ್ದು ಕೊಟ್ಟ BSY, ಮೀಟಿಂಗ್ ಸಕ್ಸಸ್

Published : Feb 03, 2020, 04:36 PM IST

ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ತಮಗೂ ಸಚಿವ ಸ್ಥಾನ ಬೇಕೆಂದು  ಸಿಡಿದು ನಿಂತಿದ್ದ ವಿಶ್ವನಾಥ್ ಮನವೊಲಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಬೆಂಗಳೂರು, (ಫೆ.03): ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ತಮಗೂ ಸಚಿವ ಸ್ಥಾನ ಬೇಕೆಂದು ಸಿಡಿದು ನಿಂತಿದ್ದ ವಿಶ್ವನಾಥ್ ಮನವೊಲಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಸಂಪುಟ ವಿಸ್ತರಣೆ: ಗೂಡಿನಿಂದ ಹೊರಬಂದ ಹಳ್ಳಿಹಕ್ಕಿ ಇದ್ದಕ್ಕಿದ್ದಂತೆ ಫುಲ್ ಸೈಲೆಂಟ್

ಇಂದು (ಸೋಮವಾರ) ಧವಳಗಿರಿ ನಿವಾಸಕ್ಕೆ ವಿಶ್ವನಾಥ್ ಅವರನ್ನು ಕರೆಯಿಸಿಕೊಂಡು ಯಡಿಯೂರಪ್ಪ ಸಂಧಾನ ಸಭೆ ನಡೆಸಿದರು. ಮೈಸೂರು ಉಸ್ತುವಾರಿ ಸಚಿವ ವಿ. ಸೋಮಣ್ಣ ಮಧ್ಯೆಸ್ಥಿಕೆಯಲ್ಲಿ ವಿಶ್ವನಾಥ್ ಸಂಧಾನ ಸಕ್ಸಸ್ ಆಗಿದೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?