ಸಂಪುಟ ವಿಸ್ತರಣೆ: ಹಳ್ಳಿಹಕ್ಕಿಗೆ ಮದ್ದು ಕೊಟ್ಟ BSY, ಮೀಟಿಂಗ್ ಸಕ್ಸಸ್

ಸಂಪುಟ ವಿಸ್ತರಣೆ: ಹಳ್ಳಿಹಕ್ಕಿಗೆ ಮದ್ದು ಕೊಟ್ಟ BSY, ಮೀಟಿಂಗ್ ಸಕ್ಸಸ್

Published : Feb 03, 2020, 04:36 PM IST

ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ತಮಗೂ ಸಚಿವ ಸ್ಥಾನ ಬೇಕೆಂದು  ಸಿಡಿದು ನಿಂತಿದ್ದ ವಿಶ್ವನಾಥ್ ಮನವೊಲಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಬೆಂಗಳೂರು, (ಫೆ.03): ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ತಮಗೂ ಸಚಿವ ಸ್ಥಾನ ಬೇಕೆಂದು ಸಿಡಿದು ನಿಂತಿದ್ದ ವಿಶ್ವನಾಥ್ ಮನವೊಲಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಸಂಪುಟ ವಿಸ್ತರಣೆ: ಗೂಡಿನಿಂದ ಹೊರಬಂದ ಹಳ್ಳಿಹಕ್ಕಿ ಇದ್ದಕ್ಕಿದ್ದಂತೆ ಫುಲ್ ಸೈಲೆಂಟ್

ಇಂದು (ಸೋಮವಾರ) ಧವಳಗಿರಿ ನಿವಾಸಕ್ಕೆ ವಿಶ್ವನಾಥ್ ಅವರನ್ನು ಕರೆಯಿಸಿಕೊಂಡು ಯಡಿಯೂರಪ್ಪ ಸಂಧಾನ ಸಭೆ ನಡೆಸಿದರು. ಮೈಸೂರು ಉಸ್ತುವಾರಿ ಸಚಿವ ವಿ. ಸೋಮಣ್ಣ ಮಧ್ಯೆಸ್ಥಿಕೆಯಲ್ಲಿ ವಿಶ್ವನಾಥ್ ಸಂಧಾನ ಸಕ್ಸಸ್ ಆಗಿದೆ.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?