4ನೇ ಉಪಮುಖ್ಯಮಂತ್ರಿಗೆ ಸಾಕ್ಷಿಯಾಗುತ್ತಾ ಕರ್ನಾಟಕ.?

4ನೇ ಉಪಮುಖ್ಯಮಂತ್ರಿಗೆ ಸಾಕ್ಷಿಯಾಗುತ್ತಾ ಕರ್ನಾಟಕ.?

Published : Jan 29, 2020, 04:30 PM ISTUpdated : Jan 29, 2020, 05:32 PM IST

ಈಗಾಗಲೇ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಹೈಕಮಾಂಡ್ ಸೃಷ್ಟಿ ಮಾಡಿದ್ದು, ಬಿಎಸ್‌ವೈಗೆ ಕಣ್ಣು ಕೆಂಪಾಗಿಸಿದೆ. ಇದೀಗ ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿಯಾಗುತ್ತಾ? ಅಥವಾ ಇಲ್ಲ ಎನ್ನುವುದು ಹೈಮಾಂಡ್‌ಗೆ ಬಿಟ್ಟಿದ್ದು.

ಬೆಂಗಳೂರು,(ಜ.29): ಒಂದು ಕಡೆ ಸಂಪುಟ ವಿಸ್ತರಣೆ ಮತ್ತೊಂದೆಡೆ ಡಿಸಿಎಂ ಸ್ಥಾನಕ್ಕೆ ಶ್ರೀರಾಮುಲು ಲಾಬಿ ನಡೆಸುತ್ತಿರುವುದು ಬಿಎಸ್‌ವೈಗೆ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

 'ಶ್ರೀರಾಮುಲು DCM ಆಗಬೇಕು ಅನ್ನೋದು ಜನರ ಬೇಡಿಕೆ,ನಾನೇಕೆ ಅಲ್ಲಗಳೆಯಲಿ' 

ಪರೋಕ್ಷವಾಗಿ ಶ್ರೀರಾಮುಲು ಅವರು ವಾಲ್ಮೀಕಿ ಸಮುದಾಯ ಹಾಗೂ ಶ್ರೀಗಳಿಂದ ಡಿಸಿಎಂ ಸ್ಥಾನಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇದು ಬಿಜೆಪಿ ಹೈಕಾಂಡ್‌ಗೆ ದಿಕ್ಕುತೋಚದಂತಾಗಿದೆ. 

ಈಗಾಗಲೇ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಹೈಕಮಾಂಡ್ ಸೃಷ್ಟಿ ಮಾಡಿದ್ದು, ಬಿಎಸ್‌ವೈಗೆ ಕಣ್ಣು ಕೆಂಪಾಗಿಸಿದೆ. ಇದೀಗ ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿಯಾಗುತ್ತಾ? ಅಥವಾ ಇಲ್ಲ ಎನ್ನುವುದು ಹೈಮಾಂಡ್‌ಗೆ ಬಿಟ್ಟಿದ್ದು.

ಜನವರಿ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!