4ನೇ ಉಪಮುಖ್ಯಮಂತ್ರಿಗೆ ಸಾಕ್ಷಿಯಾಗುತ್ತಾ ಕರ್ನಾಟಕ.?

4ನೇ ಉಪಮುಖ್ಯಮಂತ್ರಿಗೆ ಸಾಕ್ಷಿಯಾಗುತ್ತಾ ಕರ್ನಾಟಕ.?

Published : Jan 29, 2020, 04:30 PM ISTUpdated : Jan 29, 2020, 05:32 PM IST

ಈಗಾಗಲೇ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಹೈಕಮಾಂಡ್ ಸೃಷ್ಟಿ ಮಾಡಿದ್ದು, ಬಿಎಸ್‌ವೈಗೆ ಕಣ್ಣು ಕೆಂಪಾಗಿಸಿದೆ. ಇದೀಗ ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿಯಾಗುತ್ತಾ? ಅಥವಾ ಇಲ್ಲ ಎನ್ನುವುದು ಹೈಮಾಂಡ್‌ಗೆ ಬಿಟ್ಟಿದ್ದು.

ಬೆಂಗಳೂರು,(ಜ.29): ಒಂದು ಕಡೆ ಸಂಪುಟ ವಿಸ್ತರಣೆ ಮತ್ತೊಂದೆಡೆ ಡಿಸಿಎಂ ಸ್ಥಾನಕ್ಕೆ ಶ್ರೀರಾಮುಲು ಲಾಬಿ ನಡೆಸುತ್ತಿರುವುದು ಬಿಎಸ್‌ವೈಗೆ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

 'ಶ್ರೀರಾಮುಲು DCM ಆಗಬೇಕು ಅನ್ನೋದು ಜನರ ಬೇಡಿಕೆ,ನಾನೇಕೆ ಅಲ್ಲಗಳೆಯಲಿ' 

ಪರೋಕ್ಷವಾಗಿ ಶ್ರೀರಾಮುಲು ಅವರು ವಾಲ್ಮೀಕಿ ಸಮುದಾಯ ಹಾಗೂ ಶ್ರೀಗಳಿಂದ ಡಿಸಿಎಂ ಸ್ಥಾನಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇದು ಬಿಜೆಪಿ ಹೈಕಾಂಡ್‌ಗೆ ದಿಕ್ಕುತೋಚದಂತಾಗಿದೆ. 

ಈಗಾಗಲೇ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಹೈಕಮಾಂಡ್ ಸೃಷ್ಟಿ ಮಾಡಿದ್ದು, ಬಿಎಸ್‌ವೈಗೆ ಕಣ್ಣು ಕೆಂಪಾಗಿಸಿದೆ. ಇದೀಗ ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿಯಾಗುತ್ತಾ? ಅಥವಾ ಇಲ್ಲ ಎನ್ನುವುದು ಹೈಮಾಂಡ್‌ಗೆ ಬಿಟ್ಟಿದ್ದು.

ಜನವರಿ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?