4ನೇ ಉಪಮುಖ್ಯಮಂತ್ರಿಗೆ ಸಾಕ್ಷಿಯಾಗುತ್ತಾ ಕರ್ನಾಟಕ.?

4ನೇ ಉಪಮುಖ್ಯಮಂತ್ರಿಗೆ ಸಾಕ್ಷಿಯಾಗುತ್ತಾ ಕರ್ನಾಟಕ.?

Published : Jan 29, 2020, 04:30 PM ISTUpdated : Jan 29, 2020, 05:32 PM IST

ಈಗಾಗಲೇ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಹೈಕಮಾಂಡ್ ಸೃಷ್ಟಿ ಮಾಡಿದ್ದು, ಬಿಎಸ್‌ವೈಗೆ ಕಣ್ಣು ಕೆಂಪಾಗಿಸಿದೆ. ಇದೀಗ ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿಯಾಗುತ್ತಾ? ಅಥವಾ ಇಲ್ಲ ಎನ್ನುವುದು ಹೈಮಾಂಡ್‌ಗೆ ಬಿಟ್ಟಿದ್ದು.

ಬೆಂಗಳೂರು,(ಜ.29): ಒಂದು ಕಡೆ ಸಂಪುಟ ವಿಸ್ತರಣೆ ಮತ್ತೊಂದೆಡೆ ಡಿಸಿಎಂ ಸ್ಥಾನಕ್ಕೆ ಶ್ರೀರಾಮುಲು ಲಾಬಿ ನಡೆಸುತ್ತಿರುವುದು ಬಿಎಸ್‌ವೈಗೆ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

 'ಶ್ರೀರಾಮುಲು DCM ಆಗಬೇಕು ಅನ್ನೋದು ಜನರ ಬೇಡಿಕೆ,ನಾನೇಕೆ ಅಲ್ಲಗಳೆಯಲಿ' 

ಪರೋಕ್ಷವಾಗಿ ಶ್ರೀರಾಮುಲು ಅವರು ವಾಲ್ಮೀಕಿ ಸಮುದಾಯ ಹಾಗೂ ಶ್ರೀಗಳಿಂದ ಡಿಸಿಎಂ ಸ್ಥಾನಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇದು ಬಿಜೆಪಿ ಹೈಕಾಂಡ್‌ಗೆ ದಿಕ್ಕುತೋಚದಂತಾಗಿದೆ. 

ಈಗಾಗಲೇ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಹೈಕಮಾಂಡ್ ಸೃಷ್ಟಿ ಮಾಡಿದ್ದು, ಬಿಎಸ್‌ವೈಗೆ ಕಣ್ಣು ಕೆಂಪಾಗಿಸಿದೆ. ಇದೀಗ ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿಯಾಗುತ್ತಾ? ಅಥವಾ ಇಲ್ಲ ಎನ್ನುವುದು ಹೈಮಾಂಡ್‌ಗೆ ಬಿಟ್ಟಿದ್ದು.

ಜನವರಿ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!