4ನೇ ಉಪಮುಖ್ಯಮಂತ್ರಿಗೆ ಸಾಕ್ಷಿಯಾಗುತ್ತಾ ಕರ್ನಾಟಕ.?

4ನೇ ಉಪಮುಖ್ಯಮಂತ್ರಿಗೆ ಸಾಕ್ಷಿಯಾಗುತ್ತಾ ಕರ್ನಾಟಕ.?

Published : Jan 29, 2020, 04:30 PM ISTUpdated : Jan 29, 2020, 05:32 PM IST

ಈಗಾಗಲೇ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಹೈಕಮಾಂಡ್ ಸೃಷ್ಟಿ ಮಾಡಿದ್ದು, ಬಿಎಸ್‌ವೈಗೆ ಕಣ್ಣು ಕೆಂಪಾಗಿಸಿದೆ. ಇದೀಗ ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿಯಾಗುತ್ತಾ? ಅಥವಾ ಇಲ್ಲ ಎನ್ನುವುದು ಹೈಮಾಂಡ್‌ಗೆ ಬಿಟ್ಟಿದ್ದು.

ಬೆಂಗಳೂರು,(ಜ.29): ಒಂದು ಕಡೆ ಸಂಪುಟ ವಿಸ್ತರಣೆ ಮತ್ತೊಂದೆಡೆ ಡಿಸಿಎಂ ಸ್ಥಾನಕ್ಕೆ ಶ್ರೀರಾಮುಲು ಲಾಬಿ ನಡೆಸುತ್ತಿರುವುದು ಬಿಎಸ್‌ವೈಗೆ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

 'ಶ್ರೀರಾಮುಲು DCM ಆಗಬೇಕು ಅನ್ನೋದು ಜನರ ಬೇಡಿಕೆ,ನಾನೇಕೆ ಅಲ್ಲಗಳೆಯಲಿ' 

ಪರೋಕ್ಷವಾಗಿ ಶ್ರೀರಾಮುಲು ಅವರು ವಾಲ್ಮೀಕಿ ಸಮುದಾಯ ಹಾಗೂ ಶ್ರೀಗಳಿಂದ ಡಿಸಿಎಂ ಸ್ಥಾನಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇದು ಬಿಜೆಪಿ ಹೈಕಾಂಡ್‌ಗೆ ದಿಕ್ಕುತೋಚದಂತಾಗಿದೆ. 

ಈಗಾಗಲೇ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಹೈಕಮಾಂಡ್ ಸೃಷ್ಟಿ ಮಾಡಿದ್ದು, ಬಿಎಸ್‌ವೈಗೆ ಕಣ್ಣು ಕೆಂಪಾಗಿಸಿದೆ. ಇದೀಗ ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿಯಾಗುತ್ತಾ? ಅಥವಾ ಇಲ್ಲ ಎನ್ನುವುದು ಹೈಮಾಂಡ್‌ಗೆ ಬಿಟ್ಟಿದ್ದು.

ಜನವರಿ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?