ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ  ಮಾತಾಡ್ತಾರೆ ಎಂದ ಸಚಿವ

ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಮಾತಾಡ್ತಾರೆ ಎಂದ ಸಚಿವ

Published : Apr 18, 2022, 04:39 PM IST

ಎಸ್​.ಆರ್.ಪಾಟೀಲ್ ನೇತೃತ್ವದ ಟ್ರ್ಯಾಕ್ಟರ್​ ಱಲಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ  ದಿಂಗಲೇಶ್ವರ ಸ್ವಾಮೀಜಿ, 30 ಪರ್ಸೆಂಟ್​ ಹಣ ಕೊಟ್ಟರೆ ಮಾತ್ರ ಮಠಗಳ ಕಟ್ಟಡ ಶುರುವಾಗುತ್ತವೆ. ಕಮಿಷನ್​ ಬಗ್ಗೆ ಅಧಿಕಾರಿಗಳೇ ಬಂದು ಹೇಳುತ್ತಾರೆ. ನವದೆಹಲಿ ಅಥವಾ ಬೆಂಗಳೂರಿನಲ್ಲಿ ಐಸ್ ಕ್ರೀಂ ಬಿಡುಗಡೆಯಾದರೆ ಉತ್ತರ ಕರ್ನಾಟಕಕ್ಕೆ ಬರುವುದು ಬರೀ ಕಡ್ಡಿ ಮಾತ್ರ ಎಂದು ಐಸ್ ಕ್ರೀಂ ಕಥೆಯ ಮೂಲಕ ಭ್ರಷ್ಟಾಚಾರದ ಮುಖ ಬಚ್ಚಿಟ್ಟರು. ಸ್ವಾಮೀಜಿ ನೀಡಿದ ಮಠಗಳ ಪರ್ಸೆಂಟೇಜ್ ವ್ಯವಹಾರದ ಹೇಳಿಕೆಗೆ ರಾಜ್ಯದ ಹಲವು ರಾಜಕಾರಿಣಿಗಳು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಏ.18): ಎಸ್​.ಆರ್.ಪಾಟೀಲ್ ನೇತೃತ್ವದ ಟ್ರ್ಯಾಕ್ಟರ್​ ಱಲಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ  ದಿಂಗಲೇಶ್ವರ ಸ್ವಾಮೀಜಿ, 30 ಪರ್ಸೆಂಟ್​ ಹಣ ಕೊಟ್ಟರೆ ಮಾತ್ರ ಮಠಗಳ ಕಟ್ಟಡ ಶುರುವಾಗುತ್ತವೆ. ಕಮಿಷನ್​ ಬಗ್ಗೆ ಅಧಿಕಾರಿಗಳೇ ಬಂದು ಹೇಳುತ್ತಾರೆ. ನವದೆಹಲಿ ಅಥವಾ ಬೆಂಗಳೂರಿನಲ್ಲಿ ಐಸ್ ಕ್ರೀಂ ಬಿಡುಗಡೆಯಾದರೆ ಉತ್ತರ ಕರ್ನಾಟಕಕ್ಕೆ ಬರುವುದು ಬರೀ ಕಡ್ಡಿ ಮಾತ್ರ ಎಂದು ಐಸ್ ಕ್ರೀಂ ಕಥೆಯ ಮೂಲಕ ಭ್ರಷ್ಟಾಚಾರದ ಮುಖ ಬಚ್ಚಿಟ್ಟರು.

Bagalkot: ಮಠಮಾನ್ಯಗಳ ಅನುದಾನದಲ್ಲಿ 30 % ಕಮಿಷನ್ ನೀಡಬೇಕಿದೆ: ದಿಂಗಾಲೇಶ್ವರ ಶ್ರೀ

ಇನ್ನು ಇದಕ್ಕೆ ಸಚಿವ ಬಿಸಿ ಪಾಟೀಲ್ ಪ್ರತಿಕ್ರಿಯಿಸಿದ್ದು, ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಕಾಂಗ್ರೆಸ್ ಪದಾಧಿಕಾರಗಳ ತರ ಮಾತಾಡ್ತಾರೆ ಎಂದು ಕಿಡಿಕಾರಿದ್ದಾರೆ. 

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more