ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ  ಮಾತಾಡ್ತಾರೆ ಎಂದ ಸಚಿವ

ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಮಾತಾಡ್ತಾರೆ ಎಂದ ಸಚಿವ

Published : Apr 18, 2022, 04:39 PM IST

ಎಸ್​.ಆರ್.ಪಾಟೀಲ್ ನೇತೃತ್ವದ ಟ್ರ್ಯಾಕ್ಟರ್​ ಱಲಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ  ದಿಂಗಲೇಶ್ವರ ಸ್ವಾಮೀಜಿ, 30 ಪರ್ಸೆಂಟ್​ ಹಣ ಕೊಟ್ಟರೆ ಮಾತ್ರ ಮಠಗಳ ಕಟ್ಟಡ ಶುರುವಾಗುತ್ತವೆ. ಕಮಿಷನ್​ ಬಗ್ಗೆ ಅಧಿಕಾರಿಗಳೇ ಬಂದು ಹೇಳುತ್ತಾರೆ. ನವದೆಹಲಿ ಅಥವಾ ಬೆಂಗಳೂರಿನಲ್ಲಿ ಐಸ್ ಕ್ರೀಂ ಬಿಡುಗಡೆಯಾದರೆ ಉತ್ತರ ಕರ್ನಾಟಕಕ್ಕೆ ಬರುವುದು ಬರೀ ಕಡ್ಡಿ ಮಾತ್ರ ಎಂದು ಐಸ್ ಕ್ರೀಂ ಕಥೆಯ ಮೂಲಕ ಭ್ರಷ್ಟಾಚಾರದ ಮುಖ ಬಚ್ಚಿಟ್ಟರು. ಸ್ವಾಮೀಜಿ ನೀಡಿದ ಮಠಗಳ ಪರ್ಸೆಂಟೇಜ್ ವ್ಯವಹಾರದ ಹೇಳಿಕೆಗೆ ರಾಜ್ಯದ ಹಲವು ರಾಜಕಾರಿಣಿಗಳು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಏ.18): ಎಸ್​.ಆರ್.ಪಾಟೀಲ್ ನೇತೃತ್ವದ ಟ್ರ್ಯಾಕ್ಟರ್​ ಱಲಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ  ದಿಂಗಲೇಶ್ವರ ಸ್ವಾಮೀಜಿ, 30 ಪರ್ಸೆಂಟ್​ ಹಣ ಕೊಟ್ಟರೆ ಮಾತ್ರ ಮಠಗಳ ಕಟ್ಟಡ ಶುರುವಾಗುತ್ತವೆ. ಕಮಿಷನ್​ ಬಗ್ಗೆ ಅಧಿಕಾರಿಗಳೇ ಬಂದು ಹೇಳುತ್ತಾರೆ. ನವದೆಹಲಿ ಅಥವಾ ಬೆಂಗಳೂರಿನಲ್ಲಿ ಐಸ್ ಕ್ರೀಂ ಬಿಡುಗಡೆಯಾದರೆ ಉತ್ತರ ಕರ್ನಾಟಕಕ್ಕೆ ಬರುವುದು ಬರೀ ಕಡ್ಡಿ ಮಾತ್ರ ಎಂದು ಐಸ್ ಕ್ರೀಂ ಕಥೆಯ ಮೂಲಕ ಭ್ರಷ್ಟಾಚಾರದ ಮುಖ ಬಚ್ಚಿಟ್ಟರು.

Bagalkot: ಮಠಮಾನ್ಯಗಳ ಅನುದಾನದಲ್ಲಿ 30 % ಕಮಿಷನ್ ನೀಡಬೇಕಿದೆ: ದಿಂಗಾಲೇಶ್ವರ ಶ್ರೀ

ಇನ್ನು ಇದಕ್ಕೆ ಸಚಿವ ಬಿಸಿ ಪಾಟೀಲ್ ಪ್ರತಿಕ್ರಿಯಿಸಿದ್ದು, ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಕಾಂಗ್ರೆಸ್ ಪದಾಧಿಕಾರಗಳ ತರ ಮಾತಾಡ್ತಾರೆ ಎಂದು ಕಿಡಿಕಾರಿದ್ದಾರೆ. 

 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more