ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ  ಮಾತಾಡ್ತಾರೆ ಎಂದ ಸಚಿವ

ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಮಾತಾಡ್ತಾರೆ ಎಂದ ಸಚಿವ

Published : Apr 18, 2022, 04:39 PM IST

ಎಸ್​.ಆರ್.ಪಾಟೀಲ್ ನೇತೃತ್ವದ ಟ್ರ್ಯಾಕ್ಟರ್​ ಱಲಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ  ದಿಂಗಲೇಶ್ವರ ಸ್ವಾಮೀಜಿ, 30 ಪರ್ಸೆಂಟ್​ ಹಣ ಕೊಟ್ಟರೆ ಮಾತ್ರ ಮಠಗಳ ಕಟ್ಟಡ ಶುರುವಾಗುತ್ತವೆ. ಕಮಿಷನ್​ ಬಗ್ಗೆ ಅಧಿಕಾರಿಗಳೇ ಬಂದು ಹೇಳುತ್ತಾರೆ. ನವದೆಹಲಿ ಅಥವಾ ಬೆಂಗಳೂರಿನಲ್ಲಿ ಐಸ್ ಕ್ರೀಂ ಬಿಡುಗಡೆಯಾದರೆ ಉತ್ತರ ಕರ್ನಾಟಕಕ್ಕೆ ಬರುವುದು ಬರೀ ಕಡ್ಡಿ ಮಾತ್ರ ಎಂದು ಐಸ್ ಕ್ರೀಂ ಕಥೆಯ ಮೂಲಕ ಭ್ರಷ್ಟಾಚಾರದ ಮುಖ ಬಚ್ಚಿಟ್ಟರು. ಸ್ವಾಮೀಜಿ ನೀಡಿದ ಮಠಗಳ ಪರ್ಸೆಂಟೇಜ್ ವ್ಯವಹಾರದ ಹೇಳಿಕೆಗೆ ರಾಜ್ಯದ ಹಲವು ರಾಜಕಾರಿಣಿಗಳು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಏ.18): ಎಸ್​.ಆರ್.ಪಾಟೀಲ್ ನೇತೃತ್ವದ ಟ್ರ್ಯಾಕ್ಟರ್​ ಱಲಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ  ದಿಂಗಲೇಶ್ವರ ಸ್ವಾಮೀಜಿ, 30 ಪರ್ಸೆಂಟ್​ ಹಣ ಕೊಟ್ಟರೆ ಮಾತ್ರ ಮಠಗಳ ಕಟ್ಟಡ ಶುರುವಾಗುತ್ತವೆ. ಕಮಿಷನ್​ ಬಗ್ಗೆ ಅಧಿಕಾರಿಗಳೇ ಬಂದು ಹೇಳುತ್ತಾರೆ. ನವದೆಹಲಿ ಅಥವಾ ಬೆಂಗಳೂರಿನಲ್ಲಿ ಐಸ್ ಕ್ರೀಂ ಬಿಡುಗಡೆಯಾದರೆ ಉತ್ತರ ಕರ್ನಾಟಕಕ್ಕೆ ಬರುವುದು ಬರೀ ಕಡ್ಡಿ ಮಾತ್ರ ಎಂದು ಐಸ್ ಕ್ರೀಂ ಕಥೆಯ ಮೂಲಕ ಭ್ರಷ್ಟಾಚಾರದ ಮುಖ ಬಚ್ಚಿಟ್ಟರು.

Bagalkot: ಮಠಮಾನ್ಯಗಳ ಅನುದಾನದಲ್ಲಿ 30 % ಕಮಿಷನ್ ನೀಡಬೇಕಿದೆ: ದಿಂಗಾಲೇಶ್ವರ ಶ್ರೀ

ಇನ್ನು ಇದಕ್ಕೆ ಸಚಿವ ಬಿಸಿ ಪಾಟೀಲ್ ಪ್ರತಿಕ್ರಿಯಿಸಿದ್ದು, ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಕಾಂಗ್ರೆಸ್ ಪದಾಧಿಕಾರಗಳ ತರ ಮಾತಾಡ್ತಾರೆ ಎಂದು ಕಿಡಿಕಾರಿದ್ದಾರೆ. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more