ಶನೈಶ್ಚರನಿಗೆ 3 ದಿನ ಸಚಿವ ಯೋಗೇಶ್ವರ್ ರಹಸ್ಯ ಪೂಜೆ

ಶನೈಶ್ಚರನಿಗೆ 3 ದಿನ ಸಚಿವ ಯೋಗೇಶ್ವರ್ ರಹಸ್ಯ ಪೂಜೆ

Suvarna News   | Asianet News
Published : Jun 01, 2021, 01:08 PM ISTUpdated : Jun 01, 2021, 01:38 PM IST
  • ರಾಜ್ಯ ಸರ್ಕಾರದ ವಿರುದ್ಧ ಸಿ.ಪಿ ಯೋಗೇಶ್ವರ್ ತೀವ್ರ ಅಸಮಾಧಾನ
  • ದೆಹಲಿ ಭೇಟಿಗೂ ಮುನ್ನ ಯೋಗೇಶ್ವರ್‌ರಿಂದ ರಹಸ್ಯ ಪೂಜೆ
  • ತುಮಕೂರಿನ ಶನೈಶ್ಚರ ದೇಗುಲದಲ್ಲಿ ನಡೆದಿದ್ದ ಪೂಜೆ 

ಬೆಂಗಳೂರು (ಜೂ.01): ರಾಜ್ಯದ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಸಿಎಂ ಬದಲಾವಣೆಗೆ ರಾಜಕೀಯ ಮಾಡುತ್ತಿದ್ದಾರೆ ಎಂಬ ಆರೋಪ ಹೊತ್ತಿರುವ ಸಿಪಿ ಯೋಗೇಶ್ವರ್ ಬಗ್ಗೆ ಇದೀಗ ಮತ್ತೊಂದು ಸಂಗತಿ ಹೊರಬಿದ್ದಿದೆ. 

ಯೋಗೇಶ್ವರ್‌ ವಿರುದ್ಧ ಮುಗಿಯದ ಬಿಜೆಪಿಗರ ಯುದ್ಧ ...

ಕೆಲ ದಿನಗಳ ಹಿಂದಷ್ಟೇ ದೆಹಲಿಗೆ ತೆರಳಿದ್ದು ಅದಕ್ಕೂ ಮೊದಲು ತುಮಕೂರಿನ ಶನೈಶ್ಚರ ದೇಗುಲದಲ್ಲಿ 3 ದಿನ ರಹಸ್ಯ ಪೂಜೆ ಮಾಡಿದ್ದರೆನ್ನಲಾಗಿದೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?