ಶನೈಶ್ಚರನಿಗೆ 3 ದಿನ ಸಚಿವ ಯೋಗೇಶ್ವರ್ ರಹಸ್ಯ ಪೂಜೆ

ಶನೈಶ್ಚರನಿಗೆ 3 ದಿನ ಸಚಿವ ಯೋಗೇಶ್ವರ್ ರಹಸ್ಯ ಪೂಜೆ

Suvarna News   | Asianet News
Published : Jun 01, 2021, 01:08 PM ISTUpdated : Jun 01, 2021, 01:38 PM IST
  • ರಾಜ್ಯ ಸರ್ಕಾರದ ವಿರುದ್ಧ ಸಿ.ಪಿ ಯೋಗೇಶ್ವರ್ ತೀವ್ರ ಅಸಮಾಧಾನ
  • ದೆಹಲಿ ಭೇಟಿಗೂ ಮುನ್ನ ಯೋಗೇಶ್ವರ್‌ರಿಂದ ರಹಸ್ಯ ಪೂಜೆ
  • ತುಮಕೂರಿನ ಶನೈಶ್ಚರ ದೇಗುಲದಲ್ಲಿ ನಡೆದಿದ್ದ ಪೂಜೆ 

ಬೆಂಗಳೂರು (ಜೂ.01): ರಾಜ್ಯದ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಸಿಎಂ ಬದಲಾವಣೆಗೆ ರಾಜಕೀಯ ಮಾಡುತ್ತಿದ್ದಾರೆ ಎಂಬ ಆರೋಪ ಹೊತ್ತಿರುವ ಸಿಪಿ ಯೋಗೇಶ್ವರ್ ಬಗ್ಗೆ ಇದೀಗ ಮತ್ತೊಂದು ಸಂಗತಿ ಹೊರಬಿದ್ದಿದೆ. 

ಯೋಗೇಶ್ವರ್‌ ವಿರುದ್ಧ ಮುಗಿಯದ ಬಿಜೆಪಿಗರ ಯುದ್ಧ ...

ಕೆಲ ದಿನಗಳ ಹಿಂದಷ್ಟೇ ದೆಹಲಿಗೆ ತೆರಳಿದ್ದು ಅದಕ್ಕೂ ಮೊದಲು ತುಮಕೂರಿನ ಶನೈಶ್ಚರ ದೇಗುಲದಲ್ಲಿ 3 ದಿನ ರಹಸ್ಯ ಪೂಜೆ ಮಾಡಿದ್ದರೆನ್ನಲಾಗಿದೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?