ಶನೈಶ್ಚರನಿಗೆ 3 ದಿನ ಸಚಿವ ಯೋಗೇಶ್ವರ್ ರಹಸ್ಯ ಪೂಜೆ

ಶನೈಶ್ಚರನಿಗೆ 3 ದಿನ ಸಚಿವ ಯೋಗೇಶ್ವರ್ ರಹಸ್ಯ ಪೂಜೆ

Published : Jun 01, 2021, 01:08 PM ISTUpdated : Jun 01, 2021, 01:38 PM IST
  • ರಾಜ್ಯ ಸರ್ಕಾರದ ವಿರುದ್ಧ ಸಿ.ಪಿ ಯೋಗೇಶ್ವರ್ ತೀವ್ರ ಅಸಮಾಧಾನ
  • ದೆಹಲಿ ಭೇಟಿಗೂ ಮುನ್ನ ಯೋಗೇಶ್ವರ್‌ರಿಂದ ರಹಸ್ಯ ಪೂಜೆ
  • ತುಮಕೂರಿನ ಶನೈಶ್ಚರ ದೇಗುಲದಲ್ಲಿ ನಡೆದಿದ್ದ ಪೂಜೆ 

ಬೆಂಗಳೂರು (ಜೂ.01): ರಾಜ್ಯದ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಸಿಎಂ ಬದಲಾವಣೆಗೆ ರಾಜಕೀಯ ಮಾಡುತ್ತಿದ್ದಾರೆ ಎಂಬ ಆರೋಪ ಹೊತ್ತಿರುವ ಸಿಪಿ ಯೋಗೇಶ್ವರ್ ಬಗ್ಗೆ ಇದೀಗ ಮತ್ತೊಂದು ಸಂಗತಿ ಹೊರಬಿದ್ದಿದೆ. 

ಯೋಗೇಶ್ವರ್‌ ವಿರುದ್ಧ ಮುಗಿಯದ ಬಿಜೆಪಿಗರ ಯುದ್ಧ ...

ಕೆಲ ದಿನಗಳ ಹಿಂದಷ್ಟೇ ದೆಹಲಿಗೆ ತೆರಳಿದ್ದು ಅದಕ್ಕೂ ಮೊದಲು ತುಮಕೂರಿನ ಶನೈಶ್ಚರ ದೇಗುಲದಲ್ಲಿ 3 ದಿನ ರಹಸ್ಯ ಪೂಜೆ ಮಾಡಿದ್ದರೆನ್ನಲಾಗಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!