ಬಿಜೆಪಿ ಸರ್ಕಾರದ ವಿವಾದಿತ ಕಾಯ್ದೆಗಳು ವಾಪಸ್? ಡಾ. ಪರಮೇಶ್ವರ್‌ ಹೇಳಿದ್ದಿಷ್ಟು

ಬಿಜೆಪಿ ಸರ್ಕಾರದ ವಿವಾದಿತ ಕಾಯ್ದೆಗಳು ವಾಪಸ್? ಡಾ. ಪರಮೇಶ್ವರ್‌ ಹೇಳಿದ್ದಿಷ್ಟು

Published : May 25, 2023, 11:33 PM IST

ಪರೋಕ್ಷವಾಗಿ ಗೊಹತ್ಯೆ ನಿಷೇಧ ಕಾಯ್ದೆ ವಾಪಸ್‌ ಸುಳಿವನ್ನ ಕೊಟ್ಟಿದ್ದಾರೆ. ಜನವಿರೋಧಿ ಕಾಯ್ದೆಗಳನ್ನ ಪರಿಶೀಲನೆ ಮಾಡುತ್ತೇವೆ. ಶಾಂತಿ ಕದಡುವ ಕೆಲಸವನ್ನ ಮಾಡಿದವರ ಮೇಲೆ ಕಠಿಣ ಕ್ರಮ ತೆಗದೆಕೊಳ್ಳಲಾಗುವುದು: ಸಚಿವ ಡಾ. ಪರಮೇಶ್ವರ್‌
 

ಬೆಂಗಳೂರು(ಮೇ.25): ಗೋಹತ್ಯೆ ಸೇರಿದಂತೆ ಹಲವು ಕಾಯ್ದೆಗಳನ್ನ ಪರಿಶೀಲಿಸುತ್ತೇವೆ ಅಂತ ಸಚಿವ ಡಾ. ಪರಮೇಶ್ವರ್‌ ತಿಳಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ ಗೊಹತ್ಯೆ ನಿಷೇಧ ಕಾಯ್ದೆ ವಾಪಸ್‌ ಸುಳಿವನ್ನ ಕೊಟ್ಟಿದ್ದಾರೆ. ಜನವಿರೋಧಿ ಕಾಯ್ದೆಗಳನ್ನ ಪರಿಶೀಲನೆ ಮಾಡುತ್ತೇವೆ. ಶಾಂತಿ ಕದಡುವ ಕೆಲಸವನ್ನ ಮಾಡಿದವರ ಮೇಲೆ ಕಠಿಣ ಕ್ರಮ ತೆಗದೆಕೊಳ್ಳಲಾಗುವುದು ಅಂತ ಹೇಳಿದ್ದಾರೆ. ಬಿಜೆಪಿ ಸರ್ಕಾರದ ವಿವಾದಿತ ಕಾಯ್ದೆಗಳು ವಾಪಸ್? ಆಗುತ್ತಾ ಎಂಬುದಕ್ಕೆ ಕಾಲವೇ ಉತ್ತರ ನೀಡಲಿದೆ. 

FIR ದಾಖಲಿಸಿದ್ದಕ್ಕೆ ಅಶ್ವತ್ಥ್‌ನಾರಾಯಣ ಆಕ್ರೋಶ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more