Mekedatu Padayatra: ಜನರನ್ನು ಮೂರ್ಖರನ್ನು ಮಾಡಲು ಹೊರಟಿರುವ ಪಾದಯಾತ್ರೆ: ಸುಧಾಕರ್

Mekedatu Padayatra: ಜನರನ್ನು ಮೂರ್ಖರನ್ನು ಮಾಡಲು ಹೊರಟಿರುವ ಪಾದಯಾತ್ರೆ: ಸುಧಾಕರ್

Suvarna News   | Asianet News
Published : Feb 27, 2022, 08:17 AM IST

*  ಮಾತಿಗೆ ಬಂದರೆ ಕಾಂಗ್ರೆಸ್ ನಾಯಕರು ಡಿಪಿಆರ್ ಮಾಡಿದ್ದು ನಾವೇ ಎಂದು ‌ಹೇಳ್ತಾರೆ
*  ಡಿಪಿಆರ್‌ ಆಗಿದ್ದು ಮಾಜಿ ಕುಮಾರಸ್ವಾಮಿ ಅವಧಿಯಲ್ಲಿ 
*  ಡಿಪಿಆರ್‌ ಮಾಡಿದ್ದು ಒಂದು ದೊಡ್ಡ ಸಾಹಸನಾ? 
 

ಚಿಕ್ಕಬಳ್ಳಾಪುರ(ಫೆ.27):  ಕಾಂಗ್ರೆಸ್‌ ನಾಯಕರು ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯೊಂದು ಜನರನ್ನು ಮೂರ್ಖರನ್ನು ಮಾಡಲು ಹೊರಟಿರುವ ಪಾದಯಾತ್ರೆಯಾಗಿದೆ. ಮಾತಿಗೆ ಬಂದರೆ ಕಾಂಗ್ರೆಸ್ ನಾಯಕರು ಡಿಪಿಆರ್ ಮಾಡಿದ್ದು ನಾವೇ ಎಂದು ‌ಹೇಳುತ್ತಾರೆ. ಅದು ಆಗಿದ್ದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವಧಿಯಲ್ಲಿ ಇದನ್ನು ಕಾಂಗ್ರೆಸ್ ಕ್ರೆಡಿಟ್ ತೆಗೆದುಕೊಳ್ಳಲು ಸಾಧ್ಯವೇ ಇಲ್ಲ ಅಂತ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಮೇಕೆದಾಟು ವಿಚಾರವನ್ನ ಕಾಂಗ್ರೆಸ್‌ ನಾಯಕರು ರಾಜಕೀಯದ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಏಳೂವರೇ ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್‌ ಬರೀ ಡಿಪಿಆರ್‌ ಮಾಡಿದೆ ಅಷ್ಟೇ. ಡಿಪಿಆರ್‌ ಮಾಡಿದ್ದು ಒಂದು ದೊಡ್ಡ ಸಾಹಸನಾ? ಅಂತ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. 

News Hour ರಷ್ಯಾ ದಾಳಿ ವಿರುದ್ಧ ವಿಶ್ವಸಂಸ್ಥೆಯಲ್ಲಿ ಖಂಡನಾ ನಿರ್ಣಯ, ಭಾರತ ತಟಸ್ಥ ನೀತಿಗೆ ಇದೆ ಕಾರಣ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more