Mekedatu Padayatra: ಜನರನ್ನು ಮೂರ್ಖರನ್ನು ಮಾಡಲು ಹೊರಟಿರುವ ಪಾದಯಾತ್ರೆ: ಸುಧಾಕರ್

Mekedatu Padayatra: ಜನರನ್ನು ಮೂರ್ಖರನ್ನು ಮಾಡಲು ಹೊರಟಿರುವ ಪಾದಯಾತ್ರೆ: ಸುಧಾಕರ್

Suvarna News   | Asianet News
Published : Feb 27, 2022, 08:17 AM IST

*  ಮಾತಿಗೆ ಬಂದರೆ ಕಾಂಗ್ರೆಸ್ ನಾಯಕರು ಡಿಪಿಆರ್ ಮಾಡಿದ್ದು ನಾವೇ ಎಂದು ‌ಹೇಳ್ತಾರೆ
*  ಡಿಪಿಆರ್‌ ಆಗಿದ್ದು ಮಾಜಿ ಕುಮಾರಸ್ವಾಮಿ ಅವಧಿಯಲ್ಲಿ 
*  ಡಿಪಿಆರ್‌ ಮಾಡಿದ್ದು ಒಂದು ದೊಡ್ಡ ಸಾಹಸನಾ? 
 

ಚಿಕ್ಕಬಳ್ಳಾಪುರ(ಫೆ.27):  ಕಾಂಗ್ರೆಸ್‌ ನಾಯಕರು ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯೊಂದು ಜನರನ್ನು ಮೂರ್ಖರನ್ನು ಮಾಡಲು ಹೊರಟಿರುವ ಪಾದಯಾತ್ರೆಯಾಗಿದೆ. ಮಾತಿಗೆ ಬಂದರೆ ಕಾಂಗ್ರೆಸ್ ನಾಯಕರು ಡಿಪಿಆರ್ ಮಾಡಿದ್ದು ನಾವೇ ಎಂದು ‌ಹೇಳುತ್ತಾರೆ. ಅದು ಆಗಿದ್ದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವಧಿಯಲ್ಲಿ ಇದನ್ನು ಕಾಂಗ್ರೆಸ್ ಕ್ರೆಡಿಟ್ ತೆಗೆದುಕೊಳ್ಳಲು ಸಾಧ್ಯವೇ ಇಲ್ಲ ಅಂತ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಮೇಕೆದಾಟು ವಿಚಾರವನ್ನ ಕಾಂಗ್ರೆಸ್‌ ನಾಯಕರು ರಾಜಕೀಯದ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಏಳೂವರೇ ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್‌ ಬರೀ ಡಿಪಿಆರ್‌ ಮಾಡಿದೆ ಅಷ್ಟೇ. ಡಿಪಿಆರ್‌ ಮಾಡಿದ್ದು ಒಂದು ದೊಡ್ಡ ಸಾಹಸನಾ? ಅಂತ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. 

News Hour ರಷ್ಯಾ ದಾಳಿ ವಿರುದ್ಧ ವಿಶ್ವಸಂಸ್ಥೆಯಲ್ಲಿ ಖಂಡನಾ ನಿರ್ಣಯ, ಭಾರತ ತಟಸ್ಥ ನೀತಿಗೆ ಇದೆ ಕಾರಣ!

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more