Mekedatu Padayatra: ಜನರನ್ನು ಮೂರ್ಖರನ್ನು ಮಾಡಲು ಹೊರಟಿರುವ ಪಾದಯಾತ್ರೆ: ಸುಧಾಕರ್

Mekedatu Padayatra: ಜನರನ್ನು ಮೂರ್ಖರನ್ನು ಮಾಡಲು ಹೊರಟಿರುವ ಪಾದಯಾತ್ರೆ: ಸುಧಾಕರ್

Suvarna News   | Asianet News
Published : Feb 27, 2022, 08:17 AM IST

*  ಮಾತಿಗೆ ಬಂದರೆ ಕಾಂಗ್ರೆಸ್ ನಾಯಕರು ಡಿಪಿಆರ್ ಮಾಡಿದ್ದು ನಾವೇ ಎಂದು ‌ಹೇಳ್ತಾರೆ
*  ಡಿಪಿಆರ್‌ ಆಗಿದ್ದು ಮಾಜಿ ಕುಮಾರಸ್ವಾಮಿ ಅವಧಿಯಲ್ಲಿ 
*  ಡಿಪಿಆರ್‌ ಮಾಡಿದ್ದು ಒಂದು ದೊಡ್ಡ ಸಾಹಸನಾ? 
 

ಚಿಕ್ಕಬಳ್ಳಾಪುರ(ಫೆ.27):  ಕಾಂಗ್ರೆಸ್‌ ನಾಯಕರು ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯೊಂದು ಜನರನ್ನು ಮೂರ್ಖರನ್ನು ಮಾಡಲು ಹೊರಟಿರುವ ಪಾದಯಾತ್ರೆಯಾಗಿದೆ. ಮಾತಿಗೆ ಬಂದರೆ ಕಾಂಗ್ರೆಸ್ ನಾಯಕರು ಡಿಪಿಆರ್ ಮಾಡಿದ್ದು ನಾವೇ ಎಂದು ‌ಹೇಳುತ್ತಾರೆ. ಅದು ಆಗಿದ್ದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವಧಿಯಲ್ಲಿ ಇದನ್ನು ಕಾಂಗ್ರೆಸ್ ಕ್ರೆಡಿಟ್ ತೆಗೆದುಕೊಳ್ಳಲು ಸಾಧ್ಯವೇ ಇಲ್ಲ ಅಂತ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಮೇಕೆದಾಟು ವಿಚಾರವನ್ನ ಕಾಂಗ್ರೆಸ್‌ ನಾಯಕರು ರಾಜಕೀಯದ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಏಳೂವರೇ ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್‌ ಬರೀ ಡಿಪಿಆರ್‌ ಮಾಡಿದೆ ಅಷ್ಟೇ. ಡಿಪಿಆರ್‌ ಮಾಡಿದ್ದು ಒಂದು ದೊಡ್ಡ ಸಾಹಸನಾ? ಅಂತ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. 

News Hour ರಷ್ಯಾ ದಾಳಿ ವಿರುದ್ಧ ವಿಶ್ವಸಂಸ್ಥೆಯಲ್ಲಿ ಖಂಡನಾ ನಿರ್ಣಯ, ಭಾರತ ತಟಸ್ಥ ನೀತಿಗೆ ಇದೆ ಕಾರಣ!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more