Mekedatu Padayatra: ಜನರನ್ನು ಮೂರ್ಖರನ್ನು ಮಾಡಲು ಹೊರಟಿರುವ ಪಾದಯಾತ್ರೆ: ಸುಧಾಕರ್

Mekedatu Padayatra: ಜನರನ್ನು ಮೂರ್ಖರನ್ನು ಮಾಡಲು ಹೊರಟಿರುವ ಪಾದಯಾತ್ರೆ: ಸುಧಾಕರ್

Published : Feb 27, 2022, 08:17 AM IST

*  ಮಾತಿಗೆ ಬಂದರೆ ಕಾಂಗ್ರೆಸ್ ನಾಯಕರು ಡಿಪಿಆರ್ ಮಾಡಿದ್ದು ನಾವೇ ಎಂದು ‌ಹೇಳ್ತಾರೆ
*  ಡಿಪಿಆರ್‌ ಆಗಿದ್ದು ಮಾಜಿ ಕುಮಾರಸ್ವಾಮಿ ಅವಧಿಯಲ್ಲಿ 
*  ಡಿಪಿಆರ್‌ ಮಾಡಿದ್ದು ಒಂದು ದೊಡ್ಡ ಸಾಹಸನಾ? 
 

ಚಿಕ್ಕಬಳ್ಳಾಪುರ(ಫೆ.27):  ಕಾಂಗ್ರೆಸ್‌ ನಾಯಕರು ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯೊಂದು ಜನರನ್ನು ಮೂರ್ಖರನ್ನು ಮಾಡಲು ಹೊರಟಿರುವ ಪಾದಯಾತ್ರೆಯಾಗಿದೆ. ಮಾತಿಗೆ ಬಂದರೆ ಕಾಂಗ್ರೆಸ್ ನಾಯಕರು ಡಿಪಿಆರ್ ಮಾಡಿದ್ದು ನಾವೇ ಎಂದು ‌ಹೇಳುತ್ತಾರೆ. ಅದು ಆಗಿದ್ದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವಧಿಯಲ್ಲಿ ಇದನ್ನು ಕಾಂಗ್ರೆಸ್ ಕ್ರೆಡಿಟ್ ತೆಗೆದುಕೊಳ್ಳಲು ಸಾಧ್ಯವೇ ಇಲ್ಲ ಅಂತ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಮೇಕೆದಾಟು ವಿಚಾರವನ್ನ ಕಾಂಗ್ರೆಸ್‌ ನಾಯಕರು ರಾಜಕೀಯದ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಏಳೂವರೇ ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್‌ ಬರೀ ಡಿಪಿಆರ್‌ ಮಾಡಿದೆ ಅಷ್ಟೇ. ಡಿಪಿಆರ್‌ ಮಾಡಿದ್ದು ಒಂದು ದೊಡ್ಡ ಸಾಹಸನಾ? ಅಂತ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. 

News Hour ರಷ್ಯಾ ದಾಳಿ ವಿರುದ್ಧ ವಿಶ್ವಸಂಸ್ಥೆಯಲ್ಲಿ ಖಂಡನಾ ನಿರ್ಣಯ, ಭಾರತ ತಟಸ್ಥ ನೀತಿಗೆ ಇದೆ ಕಾರಣ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more