Mekedatu Padayatra: ಜನರನ್ನು ಮೂರ್ಖರನ್ನು ಮಾಡಲು ಹೊರಟಿರುವ ಪಾದಯಾತ್ರೆ: ಸುಧಾಕರ್

Mekedatu Padayatra: ಜನರನ್ನು ಮೂರ್ಖರನ್ನು ಮಾಡಲು ಹೊರಟಿರುವ ಪಾದಯಾತ್ರೆ: ಸುಧಾಕರ್

Suvarna News   | Asianet News
Published : Feb 27, 2022, 08:17 AM IST

*  ಮಾತಿಗೆ ಬಂದರೆ ಕಾಂಗ್ರೆಸ್ ನಾಯಕರು ಡಿಪಿಆರ್ ಮಾಡಿದ್ದು ನಾವೇ ಎಂದು ‌ಹೇಳ್ತಾರೆ
*  ಡಿಪಿಆರ್‌ ಆಗಿದ್ದು ಮಾಜಿ ಕುಮಾರಸ್ವಾಮಿ ಅವಧಿಯಲ್ಲಿ 
*  ಡಿಪಿಆರ್‌ ಮಾಡಿದ್ದು ಒಂದು ದೊಡ್ಡ ಸಾಹಸನಾ? 
 

ಚಿಕ್ಕಬಳ್ಳಾಪುರ(ಫೆ.27):  ಕಾಂಗ್ರೆಸ್‌ ನಾಯಕರು ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯೊಂದು ಜನರನ್ನು ಮೂರ್ಖರನ್ನು ಮಾಡಲು ಹೊರಟಿರುವ ಪಾದಯಾತ್ರೆಯಾಗಿದೆ. ಮಾತಿಗೆ ಬಂದರೆ ಕಾಂಗ್ರೆಸ್ ನಾಯಕರು ಡಿಪಿಆರ್ ಮಾಡಿದ್ದು ನಾವೇ ಎಂದು ‌ಹೇಳುತ್ತಾರೆ. ಅದು ಆಗಿದ್ದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವಧಿಯಲ್ಲಿ ಇದನ್ನು ಕಾಂಗ್ರೆಸ್ ಕ್ರೆಡಿಟ್ ತೆಗೆದುಕೊಳ್ಳಲು ಸಾಧ್ಯವೇ ಇಲ್ಲ ಅಂತ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಮೇಕೆದಾಟು ವಿಚಾರವನ್ನ ಕಾಂಗ್ರೆಸ್‌ ನಾಯಕರು ರಾಜಕೀಯದ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಏಳೂವರೇ ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್‌ ಬರೀ ಡಿಪಿಆರ್‌ ಮಾಡಿದೆ ಅಷ್ಟೇ. ಡಿಪಿಆರ್‌ ಮಾಡಿದ್ದು ಒಂದು ದೊಡ್ಡ ಸಾಹಸನಾ? ಅಂತ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. 

News Hour ರಷ್ಯಾ ದಾಳಿ ವಿರುದ್ಧ ವಿಶ್ವಸಂಸ್ಥೆಯಲ್ಲಿ ಖಂಡನಾ ನಿರ್ಣಯ, ಭಾರತ ತಟಸ್ಥ ನೀತಿಗೆ ಇದೆ ಕಾರಣ!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more