Aug 18, 2020, 6:48 PM IST
ಬೆಂಗಳೂರು, (ಆ.18): ನಗರದ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ರಾಜಕೀಯ ಕೆಸರೆರಚಾಟ ಶುರುವಾಗಿದೆ.
ಬೆಂಗ್ಳೂರು ಗಲಭೆ: ಸಿಸಿಬಿ ಡ್ರಿಲ್ಗೆ ಸತ್ಯ ಒಪ್ಪಿಕೊಂಡ ಜೆಡಿಎಸ್ ಮುಖಂಡ ವಾಜೀದ್ ಪಾಷಾ
ಇನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಚನದ ಮೂಲಕ ಕಾಂಗ್ರೆಸ್ಗೆ ಟಾಂಗ್ ಕೊಟ್ಟಿದ್ದಾರೆ.