ನನ್ನ ಬಗ್ಗೆ ಮಾತನಾಡೋವಾಗ ಎಚ್ಚರಿಕೆಯಿಂದ ಮಾತನಾಡಿ: ಕಾಂಗ್ರೆಸ್‌ ವಿರುದ್ಧ ಕಾರಜೋಳ ಗರಂ

ನನ್ನ ಬಗ್ಗೆ ಮಾತನಾಡೋವಾಗ ಎಚ್ಚರಿಕೆಯಿಂದ ಮಾತನಾಡಿ: ಕಾಂಗ್ರೆಸ್‌ ವಿರುದ್ಧ ಕಾರಜೋಳ ಗರಂ

Suvarna News   | Asianet News
Published : Mar 01, 2022, 12:14 PM ISTUpdated : Mar 01, 2022, 12:20 PM IST

*  ಈ ಪಾದಯಾತ್ರೆ ಯಾರ ವಿರುದ್ಧ ಅಂತಾ ಸುರ್ಜೇವಾಲಾರನ್ನ ಕೇಳ್ತೇನೆ
*  ಸುಪ್ರೀಂಕೋರ್ಟ್‌ನಲ್ಲಿ ಮೇಕೆದಾಟು ಯೋಜನೆ ವಿಷಯ ಪೆಂಡಿಂಗ್ ಇದೆ
*  ಈ ಸಂದರ್ಭದಲ್ಲಿ ನೀವು ಹೋರಾಟ ಮಾಡ್ತಿದ್ದು ಯಾಕೆ ಅಂತ ಸ್ಪಷ್ಟಪಡಿಸಿ
 

ಬೆಳಗಾವಿ(ಮಾ.01): ನೀವು ಹೋರಾಟ ಮಾಡ್ತಿರೋದು ಸುಪ್ರೀಂಕೋರ್ಟ್ ವಿರುದ್ಧವೋ ಅಥವಾ ಮತ್ಯಾರ ವಿರುದ್ಧವೋ ಅಂತ ಸ್ಪಷ್ಟಪಡಿಸಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ವರ್ಷ ಅಧಿಕಾರದಲ್ಲಿತ್ತು, ಆಗ ಏನೂ ಮಾಡದೇ ಸುಳ್ಳನ್ನೇ ಬಂಡವಾಳ ಮಾಡಿ ಬಾಯಿಗೆ ಬಂದಂಗೆ ಮಾತನಾಡ್ತಾರೆ ಅಂತ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್‌ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. 

Mekedatu Padayatra: ಕಾಂಗ್ರೆಸ್ಸಿಗರ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ

ಕಾಂಗ್ರೆಸ್‌ನಿಂದ ಎರಡನೇ ಹಂತದ ಮೇಕೆದಾಟು ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆಶ್ಚರ್ಯಕರ ಸಂಗತಿ ಅಂದ್ರೆ ರಣದೀಪ್ ಸುರ್ಜೇವಾಲಾ ಬಂದು ಉದ್ಘಾಟನೆ ಮಾಡಿದ್ರು. ಈ ಪಾದಯಾತ್ರೆ ಯಾರ ವಿರುದ್ಧ ಅಂತಾ ಸುರ್ಜೇವಾಲಾರನ್ನ ಕೇಳ್ತೇನೆ. ಸುಪ್ರೀಂಕೋರ್ಟ್‌ನಲ್ಲಿ ಮೇಕೆದಾಟು ಯೋಜನೆ ವಿಷಯ ಪೆಂಡಿಂಗ್ ಇದೆ. ಈ ಸಂದರ್ಭದಲ್ಲಿ ನೀವು ಹೋರಾಟ ಮಾಡ್ತಿದ್ದು ಯಾಕೆ ಅಂತ ಸ್ಪಷ್ಟಪಡಿಸಬೇಕು. ನನ್ನನ್ನೇ ಟಾರ್ಗೆಟ್ ಮಾಡಿ ಮಾತನಾಡ್ತಾರೆ. ಈ ಹಿಂದೆ ಸಿಂದಗಿ ಉಪಚುನಾವಣೆ ವೇಳೆ ಸೋಲೋದು ಖಚಿತ ಆದ್ಮೇಲೆ ನನ್ನನ್ನೇ ಟಾರ್ಗೆಟ್ ಮಾಡಿ ಮಾತನಾಡಿದ್ರು. ಹೊಟ್ಟೆ ಪಾಡಿಗಾಗಿ ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ ಬಿಜೆಪಿ ಸೇರಿದ್ದಾರೆ ಅಂತ ಹೇಳಿಕೆ ನೀಡಿದ್ದರು. ಹಾಗಾದ್ರೆ ನೀವು ಹೊಟ್ಟೆ ಪಾಡಿಗಾಗಿ ಬೇರೆ ಬೇರೆ ಪಾರ್ಟಿ ಸೇರಿಕೊಂಡಿದ್ದೀರಾ?. ಸ್ವಲ್ಪ ವಿವೇಚನೆಯಿಂದ ಮಾತನಾಡಬೇಕು ಅಂತ ಕಾಂಗ್ರೆಸ್‌ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more