ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ?  ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?

ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?

Published : Feb 18, 2026, 02:20 PM IST
ಕಾಂಗ್ರೆಸ್ ಪಕ್ಷದೊಳಗೆ ಮೂಲ ಮತ್ತು ವಲಸಿಗರ ಸಂಘರ್ಷ ತಾರಕಕ್ಕೇರಿದೆ. ಡಿ.ಕೆ. ಸುರೇಶ್ ಅವರ 'ಬೀದಿ ನಾಯಿ' ಹೇಳಿಕೆ ಹೊಸ ವಿವಾದ ಸೃಷ್ಟಿಸಿದ್ದು, ಇದರ ನಡುವೆಯೇ ದಲಿತ ಸಿಎಂ ದಾಳ ಮತ್ತು ಡಿಕೆ ಪಟ್ಟಾಭಿಷೇಕದ ಚರ್ಚೆಗಳು 'ಕೈ' ಪಾಳಯದಲ್ಲಿ ತೀವ್ರಗೊಂಡಿವೆ.

ಕಾಂಗ್ರೆಸ್ ಕೋಟೆಯೊಳಗೆ ಮತ್ತೊಮ್ಮೆ ದಲಿತ ಸಿಎಂ ದಾಳ ಉರುಳಿಸಿದ್ದಾರೆ ಸಚಿವ ಹೆಚ್.ಸಿ.ಮಹದೇವಪ್ಪ.. ಆ ದಾಳಕ್ಕೆ ಬೆಂಬಲವಾಗಿ ನಿಂತಿದ್ದಾರೆ ಗೃಹಸಚಿವ ಡಾ.ಜಿ.ಪರಮೇಶ್ವರ್. ಅಷ್ಟಕ್ಕೂ ಮಹದೇವಪ್ಪನವರು ಹೇಳಿದ್ದೇನು.? ಆಗಾಗ ಡಿಕೆ ಪಟ್ಟಾಭಿಷೇಕಕ್ಕೆ ಅವರ ಬಣವು ಮುಹೂರ್ತ ಫಿಕ್ಸ್ ಮಾಡ್ತಲೇ ಇರುತ್ತೆ. ಅಷ್ಟಕ್ಕೂ ಅವರಿಗೆ ಆ ಮುಹೂರ್ತವನ್ನ ಕೊಡೋದ್ಯಾರು..? 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
Read more