ಇತ್ತ ಕಟೀಲ್‌ರದ್ದು ಎನ್ನಲಾದ ಆಡಿಯೋ: ಅತ್ತ ದಿಲ್ಲಿಯಲ್ಲಿ ಬೀಡುಬಿಟ್ಟ ಸಚಿವ!

ಇತ್ತ ಕಟೀಲ್‌ರದ್ದು ಎನ್ನಲಾದ ಆಡಿಯೋ: ಅತ್ತ ದಿಲ್ಲಿಯಲ್ಲಿ ಬೀಡುಬಿಟ್ಟ ಸಚಿವ!

Published : Jul 19, 2021, 05:04 PM IST

ಆಡಿಯೋನಲ್ಲಿ ಸಚಿವ ಜಗದೀಶ್ ಶೆಟ್ಟರ್ ಹೆಸರು ಕೇಳಿಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ಎಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೂ ಸಚಿವ ಜಗದೀಶ್ ಶೆಟ್ಟರ್ ದಿಲ್ಲಿಯಲ್ಲಿ ಬೀಡುಬಿಟ್ಟಿದ್ದಾರೆ.

ಬೆಂಗಳೂರು, (ಜು.19): ಯಾರಿಗೂ ಹೇಳೋಕೆ ಹೋಗಬೇಡಿ.. ಈಶ್ವರಪ್ಪ ಜಗದೀಶ್​ ಶೆಟ್ಟರ್​ ಟೀಂ ತೆಗೀತಾ ಇದ್ದೀವಿ. ಹೊಸ ಟೀಂ ಕಟ್ಟಬೇಕು ಅಂತಾ ಅಂದುಕೊಂಡಿದೀವಿ. ಇರಿ ಆಮೇಲೆ ಹೇಳ್ತೀನಿ. ಎಲ್ಲಾ ಹೊಸ ಟೀಂ ಮಾಡ್ತಾ ಇದ್ದೀವಿ.. ಯಾರಿಗೂ ಹೇಳೋಕೆ ಹೋಗಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ.

ನಾಯಕತ್ವ ಬದಲಾವಣೆ ನಿಶ್ಚಿತವಾ? ಬಿಜೆಪಿ ಅಧ್ಯಕ್ಷರದ್ದು ಎನ್ನಲಾದ ಆಡಿಯೋನಲ್ಲಿ ಬಹಿರಂಗ

ಇನ್ನು ಆಡಿಯೋನಲ್ಲಿ ಸಚಿವ ಜಗದೀಶ್ ಶೆಟ್ಟರ್ ಹೆಸರು ಕೇಳಿಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ಎಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೂ ಸಚಿವ ಜಗದೀಶ್ ಶೆಟ್ಟರ್ ದಿಲ್ಲಿಯಲ್ಲಿ ಬೀಡುಬಿಟ್ಟಿದ್ದಾರೆ.

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?