ಪುತ್ರನಿಗೆ ಬಿಎಸ್‌ವೈ ಕ್ಷೇತ್ರ ತ್ಯಾಗ: ಇದು ಬಿಜೆಪಿ ನಿರ್ಧಾರ ಅಲ್ಲ, ಅಚ್ಚರಿ ಹೇಳಿಕೆ ನೀಡಿದ ಸಚಿವ

ಪುತ್ರನಿಗೆ ಬಿಎಸ್‌ವೈ ಕ್ಷೇತ್ರ ತ್ಯಾಗ: ಇದು ಬಿಜೆಪಿ ನಿರ್ಧಾರ ಅಲ್ಲ, ಅಚ್ಚರಿ ಹೇಳಿಕೆ ನೀಡಿದ ಸಚಿವ

Published : Jul 22, 2022, 08:04 PM IST

ಯಡಿಯೂರಪ್ಪ ಅವರು ತಮ್ಮ ಪುತ್ರ ಬಿವೈ  ವಿಜಯೇಂದ್ರಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ. ಇದು ಪುತ್ರ ವ್ಯಾಮೋಹ, ಕುಟುಂಬ ರಾಜಕಾರಣ ಅಂತೆಲ್ಲಾ ಬಿಂಬಿತವಾಗುತ್ತಿದೆ. ಬಿಎಸ್‌ ಕ್ಷೇತ್ರ ತ್ಯಾಗ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಪುತ್ರನಿಗೆ ಬಿಎಸ್‌ವೈ ಕ್ಷೇತ್ರತ್ಯಾಗ ಬಿಜೆಪಿ ನಿರ್ಧಾರ ಅಲ್ಲ, ಪಕ್ಷ ಹೇಳಿಲ್ಲ ಎನ್ನುವ ಮಾತುಗಳು ಕೇಳಿಬಂದಿವೆ.

ಬೆಂಗಳೂರು, (ಜುಲೈ.22): ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಪುತ್ರ ಬಿವೈ  ವಿಜಯೇಂದ್ರ ಅವರಿಗೆ  ಶಿಕಾರಿಪುರ ವಿಧಾನಸಭ ಕ್ಷೇತ್ರವನ್ನು ಧಾರೆ ಎರೆದುಕೊಟ್ಟಿದ್ದಾರೆ. ಈ ಮೂಲಕ ಚುನಾವಣೆ ಕಣದಿಂದ ಹಿಂದೆ ಸರಿದಿದ್ದಾರೆ. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. 

ಪುತ್ರಿನಿಗೆ ಬಿಎಸ್‌ವೈ ಕ್ಷೇತ್ರ ತ್ಯಾಗ: ಯತೀಂದ್ರ ಸಿದ್ದರಾಮಯ್ಯ ಹಾದಿ ಸುಗಮ, ಕಾಂಗ್ರೆಸ್‌ಗೆ ಪ್ಲಸ್

ಅಲ್ಲದೇ ಪುತ್ರ ವ್ಯಾಮೋಹ, ಕುಟುಂಬ ರಾಜಕಾರಣ ಅಂತೆಲ್ಲಾ ಬಿಂಬಿತವಾಗುತ್ತಿದೆ. ಬಿಎಸ್‌ ಕ್ಷೇತ್ರ ತ್ಯಾಗ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಪುತ್ರನಿಗೆ ಬಿಎಸ್‌ವೈ ಕ್ಷೇತ್ರತ್ಯಾಗ ಬಿಜೆಪಿ ನಿರ್ಧಾರ ಅಲ್ಲ, ಪಕ್ಷ ಹೇಳಿಲ್ಲ ಎನ್ನುವ ಮಾತುಗಳು ಕೇಳಿಬಂದಿವೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more