ಪುತ್ರನಿಗೆ ಬಿಎಸ್‌ವೈ ಕ್ಷೇತ್ರ ತ್ಯಾಗ: ಇದು ಬಿಜೆಪಿ ನಿರ್ಧಾರ ಅಲ್ಲ, ಅಚ್ಚರಿ ಹೇಳಿಕೆ ನೀಡಿದ ಸಚಿವ

ಪುತ್ರನಿಗೆ ಬಿಎಸ್‌ವೈ ಕ್ಷೇತ್ರ ತ್ಯಾಗ: ಇದು ಬಿಜೆಪಿ ನಿರ್ಧಾರ ಅಲ್ಲ, ಅಚ್ಚರಿ ಹೇಳಿಕೆ ನೀಡಿದ ಸಚಿವ

Published : Jul 22, 2022, 08:04 PM IST

ಯಡಿಯೂರಪ್ಪ ಅವರು ತಮ್ಮ ಪುತ್ರ ಬಿವೈ  ವಿಜಯೇಂದ್ರಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ. ಇದು ಪುತ್ರ ವ್ಯಾಮೋಹ, ಕುಟುಂಬ ರಾಜಕಾರಣ ಅಂತೆಲ್ಲಾ ಬಿಂಬಿತವಾಗುತ್ತಿದೆ. ಬಿಎಸ್‌ ಕ್ಷೇತ್ರ ತ್ಯಾಗ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಪುತ್ರನಿಗೆ ಬಿಎಸ್‌ವೈ ಕ್ಷೇತ್ರತ್ಯಾಗ ಬಿಜೆಪಿ ನಿರ್ಧಾರ ಅಲ್ಲ, ಪಕ್ಷ ಹೇಳಿಲ್ಲ ಎನ್ನುವ ಮಾತುಗಳು ಕೇಳಿಬಂದಿವೆ.

ಬೆಂಗಳೂರು, (ಜುಲೈ.22): ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಪುತ್ರ ಬಿವೈ  ವಿಜಯೇಂದ್ರ ಅವರಿಗೆ  ಶಿಕಾರಿಪುರ ವಿಧಾನಸಭ ಕ್ಷೇತ್ರವನ್ನು ಧಾರೆ ಎರೆದುಕೊಟ್ಟಿದ್ದಾರೆ. ಈ ಮೂಲಕ ಚುನಾವಣೆ ಕಣದಿಂದ ಹಿಂದೆ ಸರಿದಿದ್ದಾರೆ. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. 

ಪುತ್ರಿನಿಗೆ ಬಿಎಸ್‌ವೈ ಕ್ಷೇತ್ರ ತ್ಯಾಗ: ಯತೀಂದ್ರ ಸಿದ್ದರಾಮಯ್ಯ ಹಾದಿ ಸುಗಮ, ಕಾಂಗ್ರೆಸ್‌ಗೆ ಪ್ಲಸ್

ಅಲ್ಲದೇ ಪುತ್ರ ವ್ಯಾಮೋಹ, ಕುಟುಂಬ ರಾಜಕಾರಣ ಅಂತೆಲ್ಲಾ ಬಿಂಬಿತವಾಗುತ್ತಿದೆ. ಬಿಎಸ್‌ ಕ್ಷೇತ್ರ ತ್ಯಾಗ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಪುತ್ರನಿಗೆ ಬಿಎಸ್‌ವೈ ಕ್ಷೇತ್ರತ್ಯಾಗ ಬಿಜೆಪಿ ನಿರ್ಧಾರ ಅಲ್ಲ, ಪಕ್ಷ ಹೇಳಿಲ್ಲ ಎನ್ನುವ ಮಾತುಗಳು ಕೇಳಿಬಂದಿವೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more