ಪುತ್ರನಿಗೆ ಬಿಎಸ್‌ವೈ ಕ್ಷೇತ್ರ ತ್ಯಾಗ: ಇದು ಬಿಜೆಪಿ ನಿರ್ಧಾರ ಅಲ್ಲ, ಅಚ್ಚರಿ ಹೇಳಿಕೆ ನೀಡಿದ ಸಚಿವ

ಪುತ್ರನಿಗೆ ಬಿಎಸ್‌ವೈ ಕ್ಷೇತ್ರ ತ್ಯಾಗ: ಇದು ಬಿಜೆಪಿ ನಿರ್ಧಾರ ಅಲ್ಲ, ಅಚ್ಚರಿ ಹೇಳಿಕೆ ನೀಡಿದ ಸಚಿವ

Published : Jul 22, 2022, 08:04 PM IST

ಯಡಿಯೂರಪ್ಪ ಅವರು ತಮ್ಮ ಪುತ್ರ ಬಿವೈ  ವಿಜಯೇಂದ್ರಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ. ಇದು ಪುತ್ರ ವ್ಯಾಮೋಹ, ಕುಟುಂಬ ರಾಜಕಾರಣ ಅಂತೆಲ್ಲಾ ಬಿಂಬಿತವಾಗುತ್ತಿದೆ. ಬಿಎಸ್‌ ಕ್ಷೇತ್ರ ತ್ಯಾಗ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಪುತ್ರನಿಗೆ ಬಿಎಸ್‌ವೈ ಕ್ಷೇತ್ರತ್ಯಾಗ ಬಿಜೆಪಿ ನಿರ್ಧಾರ ಅಲ್ಲ, ಪಕ್ಷ ಹೇಳಿಲ್ಲ ಎನ್ನುವ ಮಾತುಗಳು ಕೇಳಿಬಂದಿವೆ.

ಬೆಂಗಳೂರು, (ಜುಲೈ.22): ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಪುತ್ರ ಬಿವೈ  ವಿಜಯೇಂದ್ರ ಅವರಿಗೆ  ಶಿಕಾರಿಪುರ ವಿಧಾನಸಭ ಕ್ಷೇತ್ರವನ್ನು ಧಾರೆ ಎರೆದುಕೊಟ್ಟಿದ್ದಾರೆ. ಈ ಮೂಲಕ ಚುನಾವಣೆ ಕಣದಿಂದ ಹಿಂದೆ ಸರಿದಿದ್ದಾರೆ. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. 

ಪುತ್ರಿನಿಗೆ ಬಿಎಸ್‌ವೈ ಕ್ಷೇತ್ರ ತ್ಯಾಗ: ಯತೀಂದ್ರ ಸಿದ್ದರಾಮಯ್ಯ ಹಾದಿ ಸುಗಮ, ಕಾಂಗ್ರೆಸ್‌ಗೆ ಪ್ಲಸ್

ಅಲ್ಲದೇ ಪುತ್ರ ವ್ಯಾಮೋಹ, ಕುಟುಂಬ ರಾಜಕಾರಣ ಅಂತೆಲ್ಲಾ ಬಿಂಬಿತವಾಗುತ್ತಿದೆ. ಬಿಎಸ್‌ ಕ್ಷೇತ್ರ ತ್ಯಾಗ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಪುತ್ರನಿಗೆ ಬಿಎಸ್‌ವೈ ಕ್ಷೇತ್ರತ್ಯಾಗ ಬಿಜೆಪಿ ನಿರ್ಧಾರ ಅಲ್ಲ, ಪಕ್ಷ ಹೇಳಿಲ್ಲ ಎನ್ನುವ ಮಾತುಗಳು ಕೇಳಿಬಂದಿವೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more