ಬೆಂಗ್ಳೂರಿನಿಂದ ಜೆಡಿಎಸ್ ಭದ್ರಕೋಟೆ ಹಾಸನಕ್ಕೆ: ಕುತೂಹಲ ಮೂಡಿಸಿದ ಬಿಎಸ್‌ವೈ ಆದೇಶ..!

ಬೆಂಗ್ಳೂರಿನಿಂದ ಜೆಡಿಎಸ್ ಭದ್ರಕೋಟೆ ಹಾಸನಕ್ಕೆ: ಕುತೂಹಲ ಮೂಡಿಸಿದ ಬಿಎಸ್‌ವೈ ಆದೇಶ..!

Published : Jun 02, 2020, 06:17 PM IST

ಬೆಂಗಳೂರು ಭಾಗದ ಶಾಸಕರಾಗಿರುವ ಕೆ.ಗೋಪಾಲಯ್ಯರನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿರುವುದು ರಾಜ್ಯ ರಾಜಕೀಯದಲ್ಲಿ ಇದೀಗ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರು (ಜೂನ್‌ 02): ಈಗಾಗಲೇ ಸಚಿವ ನಾರಾಯಣಗೌಡ ಅವರಿಗೆ ಮಂಡ್ಯ ಉಸ್ತುವಾರಿ ನೀಡಲಾಗಿದೆ. ಈಗ ಗೋಪಾಲಯ್ಯನವರಿಗೆ ಹಾಸನ ಉಸ್ತುವಾರಿ ವಹಿಸಲಾಗಿದೆ. ಇವರಿಬ್ಬರು ಮೂಲ ಜೆಡಿಎಸ್‌ನಿಂದಲೇ ಬಂದಂತವರು.

ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ ಮಧ್ಯೆ ಎರಡು ಹೊಸ ಜಿಲ್ಲಾ ಉಸ್ತುವಾರಿಗಳ ನೇಮಕ

ಅಲ್ಲದೆ, ಪ್ರಸ್ತುತ ಜೆಡಿಎಸ್ ಭದ್ರಕೋಟೆಯ ಜಿಲ್ಲೆಗಳ ಉಸ್ತುವಾರಿ ವಹಿಸಿಕೊಂಡಿದ್ದಾರೆ.ಆದರೆ, ಬೆಂಗಳೂರು ಭಾಗದ ಶಾಸಕರಾಗಿರುವ ಕೆ.ಗೋಪಾಲಯ್ಯರನ್ನು ಹಾಸನ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿರುವುದು ರಾಜ್ಯ ರಾಜಕೀಯದಲ್ಲಿ ಇದೀಗ ಕುತೂಹಲಕ್ಕೆ ಕಾರಣವಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!