ಪೇಪರ್‌ನಲ್ಲಿ ಕೊಟ್ಟು ಸರಸ್ವತಿ ಪ್ರಸನ್ನ ಮಾಡಿ, ಲಕ್ಷ್ಮೀ ಪ್ರಸನ್ನ ಆಗದೇ ಇದ್ರೆ ರೈತರಿಗೆ ಏನ್ ಲಾಭ? ರಾಜಣ್ಣ ಪ್ರಶ್ನೆ

ಪೇಪರ್‌ನಲ್ಲಿ ಕೊಟ್ಟು ಸರಸ್ವತಿ ಪ್ರಸನ್ನ ಮಾಡಿ, ಲಕ್ಷ್ಮೀ ಪ್ರಸನ್ನ ಆಗದೇ ಇದ್ರೆ ರೈತರಿಗೆ ಏನ್ ಲಾಭ? ರಾಜಣ್ಣ ಪ್ರಶ್ನೆ

Published : Feb 01, 2025, 04:41 PM IST

 ಬರೀ ಪೇಪರ್‌ನಲ್ಲಿ ಕೊಟ್ಟು ಸರಸ್ವತಿ ಪ್ರಸನ್ನ ಮಾಡಿ, ಲಕ್ಷ್ಮೀ ಪ್ರಸನ್ನ ಆಗದೇ ಇದ್ರೆ ರೈತರಿಗೆ ಏನ್ ಪ್ರಯೋಜನ? 

ಕೇಂದ್ರ ಬಜೆಟ್‌ನಲ್ಲಿ ಕಿಸಾನ್‌ ಕಾರ್ಡ್‌ ಸಾಲದ ಮಿತಿಯನ್ನು 5 ಲಕ್ಷಕ್ಕೆ ಏರಿಸಿದ್ದಾರೆ.  ಇದಕ್ಕೆ ಬಿಡುಗಡೆ ಮಾಡುವ ಅನುದಾನವನ್ನು ಕಡಿತಗೊಳಿಸಲಾಗಿದೆ. ಬರೀ ಪೇಪರ್‌ನಲ್ಲಿ ಕೊಟ್ಟು ಸರಸ್ವತಿ ಪ್ರಸನ್ನ ಮಾಡಿ, ಲಕ್ಷ್ಮೀ ಪ್ರಸನ್ನ ಆಗದೇ ಇದ್ರೆ ರೈತರಿಗೆ ಏನ್ ಪ್ರಯೋಜನ? ಕಿಸಾನ್‌ ಕಾರ್ಡ್‌ ಸಾಲದ ಮಿತಿ ಏರಿಸಿ ಏನ್‌ ಲಾಭ? ಸುಮ್ಮನೆ ರೈತರಿಗೆ ಮೋಸ ಮಾಡುವ,  ತಪ್ಪುದಾರಿಗೊಯ್ಯುವ ಕ್ರಮ ಇದು ಎಂದು ಸಚಿವ ಕೆಎನ್‌ ರಾಜಣ್ಣ ವಾಗ್ದಾಳಿ ನಡೆಸಿದ್ದಾರೆ 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more