ಶ್ರೀರಾಮ ಮಂದಿರ ಭೂಮಿ ಪೂಜೆ ಖುಷಿಯಲ್ಲಿ ಕೆಎಸ್ ಈಶ್ವರಪ್ಪ ವಿವಾದತ್ಮಕ ಹೇಳಿಕೆ

ಶ್ರೀರಾಮ ಮಂದಿರ ಭೂಮಿ ಪೂಜೆ ಖುಷಿಯಲ್ಲಿ ಕೆಎಸ್ ಈಶ್ವರಪ್ಪ ವಿವಾದತ್ಮಕ ಹೇಳಿಕೆ

Published : Aug 05, 2020, 07:41 PM IST

ಅಯೋಧ್ಯೆಯಲ್ಲಿ ಇಂದು (ಬುಧವಾರ) ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮ ಮಂದಿರ ನಿರ್ಮಾಣದ ಭೂಮಿಪೂಜೆ ನೆರವೇರಿಸಿದರು. ಈ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ವಿಶೆಷ ಪೂಜೆ ಪುನಸ್ಕಾರ ಮಾಡಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿಪಟ್ಟರು. ಇದೇ ಜೋಶ್‌ನಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ವಿವಾದವನ್ನು ಸೃಷ್ಟಿಸಿದ್ದಾರೆ.

ಶಿವಮೊಗ್ಗ, (ಆ.05): ಅಯೋಧ್ಯೆಯಲ್ಲಿ ಇಂದು (ಬುಧವಾರ) ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮ ಮಂದಿರ ನಿರ್ಮಾಣದ ಭೂಮಿಪೂಜೆ ನೆರವೇರಿಸಿದರು.

ಶ್ರೀ ರಾಮ ಮಂದಿರಕ್ಕೆ ಶಿಲಾನ್ಯಾಸ, 370ನೇ ವಿಧಿ ರದ್ದಾಗಿ ಒಂದು ವರ್ಷ: ಆ.5ರ ಟಾಪ್ 10 ಸುದ್ದಿ! 

ಈ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ವಿಶೆಷ ಪೂಜೆ ಪುನಸ್ಕಾರ ಮಾಡಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿಪಟ್ಟರು. ಇದೇ ಜೋಶ್‌ನಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ವಿವಾದವನ್ನು ಸೃಷ್ಟಿಸಿದ್ದಾರೆ. ಹಾಗಾದ್ರೆ ಅವರು ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?