ಶ್ರೀರಾಮ ಮಂದಿರ ಭೂಮಿ ಪೂಜೆ ಖುಷಿಯಲ್ಲಿ ಕೆಎಸ್ ಈಶ್ವರಪ್ಪ ವಿವಾದತ್ಮಕ ಹೇಳಿಕೆ

ಶ್ರೀರಾಮ ಮಂದಿರ ಭೂಮಿ ಪೂಜೆ ಖುಷಿಯಲ್ಲಿ ಕೆಎಸ್ ಈಶ್ವರಪ್ಪ ವಿವಾದತ್ಮಕ ಹೇಳಿಕೆ

Published : Aug 05, 2020, 07:41 PM IST

ಅಯೋಧ್ಯೆಯಲ್ಲಿ ಇಂದು (ಬುಧವಾರ) ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮ ಮಂದಿರ ನಿರ್ಮಾಣದ ಭೂಮಿಪೂಜೆ ನೆರವೇರಿಸಿದರು. ಈ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ವಿಶೆಷ ಪೂಜೆ ಪುನಸ್ಕಾರ ಮಾಡಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿಪಟ್ಟರು. ಇದೇ ಜೋಶ್‌ನಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ವಿವಾದವನ್ನು ಸೃಷ್ಟಿಸಿದ್ದಾರೆ.

ಶಿವಮೊಗ್ಗ, (ಆ.05): ಅಯೋಧ್ಯೆಯಲ್ಲಿ ಇಂದು (ಬುಧವಾರ) ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮ ಮಂದಿರ ನಿರ್ಮಾಣದ ಭೂಮಿಪೂಜೆ ನೆರವೇರಿಸಿದರು.

ಶ್ರೀ ರಾಮ ಮಂದಿರಕ್ಕೆ ಶಿಲಾನ್ಯಾಸ, 370ನೇ ವಿಧಿ ರದ್ದಾಗಿ ಒಂದು ವರ್ಷ: ಆ.5ರ ಟಾಪ್ 10 ಸುದ್ದಿ! 

ಈ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ವಿಶೆಷ ಪೂಜೆ ಪುನಸ್ಕಾರ ಮಾಡಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿಪಟ್ಟರು. ಇದೇ ಜೋಶ್‌ನಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ವಿವಾದವನ್ನು ಸೃಷ್ಟಿಸಿದ್ದಾರೆ. ಹಾಗಾದ್ರೆ ಅವರು ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!