ಸಂತೋಷ್ ಆತ್ಮಹತ್ಯೆ, ಮೊದಲ ಪ್ರತಿಕ್ರಿಯೆ ನೀಡಿದ ಸಚಿವ ಈಶ್ವರಪ್ಪ

ಸಂತೋಷ್ ಆತ್ಮಹತ್ಯೆ, ಮೊದಲ ಪ್ರತಿಕ್ರಿಯೆ ನೀಡಿದ ಸಚಿವ ಈಶ್ವರಪ್ಪ

Published : Apr 12, 2022, 04:19 PM ISTUpdated : Apr 12, 2022, 04:20 PM IST

ಉಡುಪಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈಶ್ವರಪ್ಪನವರಿಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಈಶ್ವರಪ್ಪ ಅವರ ರಾಝೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ. ಇನ್ನು ಈ ಕುರಿತು ಮೈಸೂರಿ(Mysore)ನಲ್ಲಿ ಮಾತನಾಡಿರುವ ಕೆ ಎಸ್​ ಈಶ್ವರಪ್ಪ ಹೇಳಿದ್ದಿಷ್ಟು

ಮೈಸೂರು, (ಏ.12): ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಖಾತೆ ಸಚಿವ ಕೆ ಎಸ್​ ಈಶ್ವರಪ್ಪ (KS Eshwarappa) ಕಾರಣ ಎಂದು ಗುತ್ತಿಗೆದಾರ ಸಂತೋಷ್​ ಪಾಟೀಲ್​​ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಉಡುಪಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈಶ್ವರಪ್ಪನವರಿಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಈಶ್ವರಪ್ಪ ಅವರ ರಾಜೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ.

'ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ', 40% ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ!

ಇನ್ನು ಈ ಕುರಿತು ಮೈಸೂರಿ(Mysore)ನಲ್ಲಿ ಮಾತನಾಡಿರುವ ಕೆ ಎಸ್​ ಈಶ್ವರಪ್ಪ, ಆತ (Santosh Patil) ಯಾರೆಂಬುದೇ ನನಗೆ ಗೊತ್ತಿಲ್ಲ ಎಂದಿದ್ದಾರೆ. ಪ್ರಕರಣ ಕುರಿತು ಮಾತನಾಡಿರುವ ಅವರು, ಇದರಲ್ಲಿ ನನ್ನ ಪಾತ್ರ ಇಲ್ಲ. ಆತ ಯಾರೆಂಬುದೇ ನನಗೆ ಗೊತ್ತಿಲ್ಲ ಎಂದಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more