ನನ್ನ ವಿರುದ್ಧ ಯಾವುದೋ ಒಂದು ಷಡ್ಯಂತ್ರ, 40% ಕಮಿಷನ್ ಆರೋಪಕ್ಕೆ ಈಶ್ವರಪ್ಪ ತಿರುಗೇಟು

ನನ್ನ ವಿರುದ್ಧ ಯಾವುದೋ ಒಂದು ಷಡ್ಯಂತ್ರ, 40% ಕಮಿಷನ್ ಆರೋಪಕ್ಕೆ ಈಶ್ವರಪ್ಪ ತಿರುಗೇಟು

Published : Mar 29, 2022, 01:51 PM IST

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಕೇಳಿಬಂದಿದ್ದು, ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಆಗ್ರಹಿಸಿದೆ.ಇನ್ನು ಈ ಆರೋಪಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಹೀಗೆ.

ಬೆಂಗಳೂರು, (ಮಾ.29): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಕೇಳಿಬಂದಿದ್ದು, ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಆಗ್ರಹಿಸಿದೆ.

ಇಡೀ ರಾಜ್ಯಕ್ಕೆ ಬೆಂಕಿ ಹಚ್ಚುವ ವ್ಯಕ್ತಿ ನೀನು, ಈಶ್ವರಪ್ಪ-ಜಮೀರ್ ಮಾತಿನ ಜಟಾಪಟಿ

ಇನ್ನು ಈ ಆರೋಪಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಸಂತೋಷ್ ಪಾಟೀಲ್ ಯಾರು ಎಂದು ನನಗೆ ಗೊತ್ತಿಲ್ಲ,ಯಾವುದೋ ಒಂದು ಷಡ್ಯಂತ್ರ ನಡೆದಿದೆ.  ಸಂತೋಷ್ ಪಾಟೀಲ್ ಎಂಬ ವ್ಯಕ್ತಿ ದೆಹಲಿಗೆ ಹೋಗಿ ನನ್ನ ವಿರುದ್ಧ ದೂರು ಕೊಟ್ಟಿದ್ದಾರೆ ಎಂದರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more