ಡಿಕೆಶಿ ಮೇಲೆ ಸಿಬಿಐ ದಾಳಿ ಬಿಜೆಪಿ ಪ್ರಚೋದಿತ ಆರೋಪಕ್ಕೆ ಈಶ್ವರಪ್ಪ ಕೊಟ್ಟ ಸ್ಪಷ್ಟನೆ

ಡಿಕೆಶಿ ಮೇಲೆ ಸಿಬಿಐ ದಾಳಿ ಬಿಜೆಪಿ ಪ್ರಚೋದಿತ ಆರೋಪಕ್ಕೆ ಈಶ್ವರಪ್ಪ ಕೊಟ್ಟ ಸ್ಪಷ್ಟನೆ

Published : Oct 05, 2020, 07:10 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಬಗ್ಗೆ ರಾಜಕೀಯ ನಾಯಕರು ಒದೊಂದು ರಿತೀಯಲ್ಲಿ  ಪ್ರತಿಕ್ರಿಯೆ ನೀಡುತ್ತಿದ್ದಾರೆ. 

ಬೆಂಗಳೂರು, (ಅ.05): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಬಗ್ಗೆ ರಾಜಕೀಯ ನಾಯಕರು ಒದೊಂದು ರಿತೀಯಲ್ಲಿ  ಪ್ರತಿಕ್ರಿಯೆ ನೀಡುತ್ತಿದ್ದಾರೆ. 

ಡಿಕೆ ಶಿವಕುಮಾರ್‌ ಮನೆ ಮೇಲೆ ಸಿಬಿಐ ದಾಳಿ: ಕುಮಾರಸ್ವಾಮಿ ಹೀಗಂದ್ರು...!

 'ಡಿಕೆಶಿ ಮನೆ ದಾಳಿ ಆಗಿರೋದು ಇದೇ ಮೊದಲ ಬಾರಿಯೇನಲ್ಲ. ರೈಡ್ ಆದ ಸಂದರ್ಭದಲ್ಲಿ ಸಾಕಷ್ಟು ಬ್ಲಾಕ್ ಮನಿ ಸಿಕ್ಕಿದೆ. ಹವಾಲಾ ವ್ಯವಸ್ಥೆಗಳಾಗಿದೆ. ಇದರ ಬಗ್ಗೆ ಸಿಬಿಐ ತನಿಖೆ ಮಾಡಲಿದೆ. ಆಗ ಎಲ್ಲವೂ ಹೊರಬರಲಿದೆ' ಎಂದು ಕೆ. ಎಸ್ ಈಶ್ವರಪ್ಪ ಹೇಳಿದ್ದಾರೆ. 
ಸಿಬಿಐ ದಾಳಿ ಬಿಜೆಪಿ ಪ್ರಚೋದಿತ ಎಂಬ ಆರೋಪವೂ ಕೇಳಿ ಬರುತ್ತಿದ್ದು, ಇದನ್ನು ಈಶ್ವರಪ್ಪ ತಳ್ಳಿ ಹಾಕಿದ್ಧಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್