ಡಿಕೆಶಿ ಮೇಲೆ ಸಿಬಿಐ ದಾಳಿ ಬಿಜೆಪಿ ಪ್ರಚೋದಿತ ಆರೋಪಕ್ಕೆ ಈಶ್ವರಪ್ಪ ಕೊಟ್ಟ ಸ್ಪಷ್ಟನೆ

ಡಿಕೆಶಿ ಮೇಲೆ ಸಿಬಿಐ ದಾಳಿ ಬಿಜೆಪಿ ಪ್ರಚೋದಿತ ಆರೋಪಕ್ಕೆ ಈಶ್ವರಪ್ಪ ಕೊಟ್ಟ ಸ್ಪಷ್ಟನೆ

Published : Oct 05, 2020, 07:10 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಬಗ್ಗೆ ರಾಜಕೀಯ ನಾಯಕರು ಒದೊಂದು ರಿತೀಯಲ್ಲಿ  ಪ್ರತಿಕ್ರಿಯೆ ನೀಡುತ್ತಿದ್ದಾರೆ. 

ಬೆಂಗಳೂರು, (ಅ.05): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಬಗ್ಗೆ ರಾಜಕೀಯ ನಾಯಕರು ಒದೊಂದು ರಿತೀಯಲ್ಲಿ  ಪ್ರತಿಕ್ರಿಯೆ ನೀಡುತ್ತಿದ್ದಾರೆ. 

ಡಿಕೆ ಶಿವಕುಮಾರ್‌ ಮನೆ ಮೇಲೆ ಸಿಬಿಐ ದಾಳಿ: ಕುಮಾರಸ್ವಾಮಿ ಹೀಗಂದ್ರು...!

 'ಡಿಕೆಶಿ ಮನೆ ದಾಳಿ ಆಗಿರೋದು ಇದೇ ಮೊದಲ ಬಾರಿಯೇನಲ್ಲ. ರೈಡ್ ಆದ ಸಂದರ್ಭದಲ್ಲಿ ಸಾಕಷ್ಟು ಬ್ಲಾಕ್ ಮನಿ ಸಿಕ್ಕಿದೆ. ಹವಾಲಾ ವ್ಯವಸ್ಥೆಗಳಾಗಿದೆ. ಇದರ ಬಗ್ಗೆ ಸಿಬಿಐ ತನಿಖೆ ಮಾಡಲಿದೆ. ಆಗ ಎಲ್ಲವೂ ಹೊರಬರಲಿದೆ' ಎಂದು ಕೆ. ಎಸ್ ಈಶ್ವರಪ್ಪ ಹೇಳಿದ್ದಾರೆ. 
ಸಿಬಿಐ ದಾಳಿ ಬಿಜೆಪಿ ಪ್ರಚೋದಿತ ಎಂಬ ಆರೋಪವೂ ಕೇಳಿ ಬರುತ್ತಿದ್ದು, ಇದನ್ನು ಈಶ್ವರಪ್ಪ ತಳ್ಳಿ ಹಾಕಿದ್ಧಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?