ಡಿಕೆಶಿ ಮೇಲೆ ಸಿಬಿಐ ದಾಳಿ ಬಿಜೆಪಿ ಪ್ರಚೋದಿತ ಆರೋಪಕ್ಕೆ ಈಶ್ವರಪ್ಪ ಕೊಟ್ಟ ಸ್ಪಷ್ಟನೆ

ಡಿಕೆಶಿ ಮೇಲೆ ಸಿಬಿಐ ದಾಳಿ ಬಿಜೆಪಿ ಪ್ರಚೋದಿತ ಆರೋಪಕ್ಕೆ ಈಶ್ವರಪ್ಪ ಕೊಟ್ಟ ಸ್ಪಷ್ಟನೆ

Published : Oct 05, 2020, 07:10 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಬಗ್ಗೆ ರಾಜಕೀಯ ನಾಯಕರು ಒದೊಂದು ರಿತೀಯಲ್ಲಿ  ಪ್ರತಿಕ್ರಿಯೆ ನೀಡುತ್ತಿದ್ದಾರೆ. 

ಬೆಂಗಳೂರು, (ಅ.05): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಬಗ್ಗೆ ರಾಜಕೀಯ ನಾಯಕರು ಒದೊಂದು ರಿತೀಯಲ್ಲಿ  ಪ್ರತಿಕ್ರಿಯೆ ನೀಡುತ್ತಿದ್ದಾರೆ. 

ಡಿಕೆ ಶಿವಕುಮಾರ್‌ ಮನೆ ಮೇಲೆ ಸಿಬಿಐ ದಾಳಿ: ಕುಮಾರಸ್ವಾಮಿ ಹೀಗಂದ್ರು...!

 'ಡಿಕೆಶಿ ಮನೆ ದಾಳಿ ಆಗಿರೋದು ಇದೇ ಮೊದಲ ಬಾರಿಯೇನಲ್ಲ. ರೈಡ್ ಆದ ಸಂದರ್ಭದಲ್ಲಿ ಸಾಕಷ್ಟು ಬ್ಲಾಕ್ ಮನಿ ಸಿಕ್ಕಿದೆ. ಹವಾಲಾ ವ್ಯವಸ್ಥೆಗಳಾಗಿದೆ. ಇದರ ಬಗ್ಗೆ ಸಿಬಿಐ ತನಿಖೆ ಮಾಡಲಿದೆ. ಆಗ ಎಲ್ಲವೂ ಹೊರಬರಲಿದೆ' ಎಂದು ಕೆ. ಎಸ್ ಈಶ್ವರಪ್ಪ ಹೇಳಿದ್ದಾರೆ. 
ಸಿಬಿಐ ದಾಳಿ ಬಿಜೆಪಿ ಪ್ರಚೋದಿತ ಎಂಬ ಆರೋಪವೂ ಕೇಳಿ ಬರುತ್ತಿದ್ದು, ಇದನ್ನು ಈಶ್ವರಪ್ಪ ತಳ್ಳಿ ಹಾಕಿದ್ಧಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!