ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಕೊಟ್ಟ ಈಶ್ವರಪ್ಪ!

Oct 8, 2021, 3:45 PM IST

ವಿಜಯಪುರ, (ಅ.08): ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಅವರು ಮತ್ತೊಮ್ಮೆ ವಿವದಾತ್ಮಕ ಹೇಳಿಕೆ ನೀಡುವುದರೊಂದಿಗೆ ಸುದ್ದಿಯಾಗಿದ್ದಾರೆ.

ಸೇವೆ, ಸಂಸ್ಕಾರ RSS ಗುತ್ತಿಗೆಯಲ್ಲ... ದೇಶಕ್ಕಾಗಿ ನಿಮ್ಮ ಕೊಡುಗೆ, ತ್ಯಾಗ ಏನು?

ಆರ್​ಎಸ್​ಎಸ್ (RSS)​ ಬಗ್ಗೆ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಇಂದು (ಅ.08) ಬಾಗಲಕೋಟೆಯಲ್ಲಿ ಮಾತನಾಡಿರುವ ಸಚಿವ ಕೆ.ಎಸ್.ಈಶ್ವರಪ್ಪ, ನೆಹರು ಮತ್ತು ಇಂದಿರಾ ಗಾಂಧಿ ಮಾತಾಡಿದಾಗ ನಾವು ಹಚಾ ಅನ್ಕೊಂಡು ಹೋದ್ವಿ. ಇನ್ನು ಇವರು ಯಾರ್ ರೀ ನಮ್ಮ ಲೆಕ್ಕಕ್ಕೆ ಎಂದಿದ್ದಾರೆ.