ನನ್ನಿಂದ ಆಗುವ ಕೆಲಸವನ್ನು ಮಾಡುತ್ತೇನೆ, ನಿಂಗವ್ವ ನನ್ನ ಭೇಟಿಯಾಗು ಎಂದ  ಲಕ್ಷ್ಮೀ ಹೆಬ್ಬಾಳ್ಕರ್‌

ನನ್ನಿಂದ ಆಗುವ ಕೆಲಸವನ್ನು ಮಾಡುತ್ತೇನೆ, ನಿಂಗವ್ವ ನನ್ನ ಭೇಟಿಯಾಗು ಎಂದ ಲಕ್ಷ್ಮೀ ಹೆಬ್ಬಾಳ್ಕರ್‌

Published : Jun 12, 2023, 11:51 AM IST

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಬಸ್‌ ಹತ್ತುವಾಗ ಧಾರವಾಡದಲ್ಲಿ ಅಜ್ಜಿಯೊಬ್ಬರು ಬಸ್‌ಗೆ ಶಿರಬಾಗಿ ನಮಸ್ಕರಿಸಿದ್ದಾರೆ. ಅಜ್ಜಿ ನಿಂಗವ್ವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಜೊತೆ ಮಾತನಾಡಿದ್ರು. 

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಬಸ್‌ ಹತ್ತುವಾಗ ಧಾರವಾಡದಲ್ಲಿ ಅಜ್ಜಿಯೊಬ್ಬರು ಬಸ್‌ಗೆ ಶಿರಬಾಗಿ ನಮಸ್ಕರಿಸಿದ್ದಾರೆ. ಈ ಫೋಟೋವನ್ನು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ಇದೀಗ ಅಜ್ಜಿ ನಿಂಗವ್ವ ಜೊತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ಮಹಿಳೆಯರು ಸುಗಮ ಜೀವನ ನಡೆಸಲು ಇದರಿಂದ ಸಹಾಯವಾಗುತ್ತದೆ. ಮಹಿಳೆಯರು ಮನೆಯವರ ಹತ್ತಿರ ಕೈಚಾಚುವ ಅಗತ್ಯವಿಲ್ಲ. ನಾವು ಇನ್ನೂ ಮಹಿಳೆಯರಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡುತ್ತೇವೆ. ನಮ್ಮ ಊರಿನಲ್ಲಿ ಮಳೆ ಇಲ್ಲ. ಸ್ವಲ್ಪ ಸಹಾಯ ಮಾಡಿ ಎಂದ ನಿಂಗವ್ವ ಅವರಿಗೆ ಸಹಾಯ ಮಾಡುವ ಭರವಸೆಯನ್ನು ಸಚಿವರು ನೀಡಿದರು. ಈ ಫೋಟೋ ಒಂದು ಧನ್ಯತಾ ಭಾವನೆಯನ್ನು ಸೂಚಿಸುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯ ಇನ್ನೂ 10 ವರ್ಷ ಆಡಳಿತ ನಡೆಸಲಿ: ಸಿಎಂಗೆ ಹಾರೈಸಿದ ಅಜ್ಜಿ ನಿಂಗವ್ವ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more