ನನ್ನಿಂದ ಆಗುವ ಕೆಲಸವನ್ನು ಮಾಡುತ್ತೇನೆ, ನಿಂಗವ್ವ ನನ್ನ ಭೇಟಿಯಾಗು ಎಂದ  ಲಕ್ಷ್ಮೀ ಹೆಬ್ಬಾಳ್ಕರ್‌

ನನ್ನಿಂದ ಆಗುವ ಕೆಲಸವನ್ನು ಮಾಡುತ್ತೇನೆ, ನಿಂಗವ್ವ ನನ್ನ ಭೇಟಿಯಾಗು ಎಂದ ಲಕ್ಷ್ಮೀ ಹೆಬ್ಬಾಳ್ಕರ್‌

Published : Jun 12, 2023, 11:51 AM IST

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಬಸ್‌ ಹತ್ತುವಾಗ ಧಾರವಾಡದಲ್ಲಿ ಅಜ್ಜಿಯೊಬ್ಬರು ಬಸ್‌ಗೆ ಶಿರಬಾಗಿ ನಮಸ್ಕರಿಸಿದ್ದಾರೆ. ಅಜ್ಜಿ ನಿಂಗವ್ವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಜೊತೆ ಮಾತನಾಡಿದ್ರು. 

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಬಸ್‌ ಹತ್ತುವಾಗ ಧಾರವಾಡದಲ್ಲಿ ಅಜ್ಜಿಯೊಬ್ಬರು ಬಸ್‌ಗೆ ಶಿರಬಾಗಿ ನಮಸ್ಕರಿಸಿದ್ದಾರೆ. ಈ ಫೋಟೋವನ್ನು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ಇದೀಗ ಅಜ್ಜಿ ನಿಂಗವ್ವ ಜೊತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ಮಹಿಳೆಯರು ಸುಗಮ ಜೀವನ ನಡೆಸಲು ಇದರಿಂದ ಸಹಾಯವಾಗುತ್ತದೆ. ಮಹಿಳೆಯರು ಮನೆಯವರ ಹತ್ತಿರ ಕೈಚಾಚುವ ಅಗತ್ಯವಿಲ್ಲ. ನಾವು ಇನ್ನೂ ಮಹಿಳೆಯರಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡುತ್ತೇವೆ. ನಮ್ಮ ಊರಿನಲ್ಲಿ ಮಳೆ ಇಲ್ಲ. ಸ್ವಲ್ಪ ಸಹಾಯ ಮಾಡಿ ಎಂದ ನಿಂಗವ್ವ ಅವರಿಗೆ ಸಹಾಯ ಮಾಡುವ ಭರವಸೆಯನ್ನು ಸಚಿವರು ನೀಡಿದರು. ಈ ಫೋಟೋ ಒಂದು ಧನ್ಯತಾ ಭಾವನೆಯನ್ನು ಸೂಚಿಸುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯ ಇನ್ನೂ 10 ವರ್ಷ ಆಡಳಿತ ನಡೆಸಲಿ: ಸಿಎಂಗೆ ಹಾರೈಸಿದ ಅಜ್ಜಿ ನಿಂಗವ್ವ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more