ರಾಜ್ಯದಲ್ಲಿ ಮಳೆಯಾಗಲೆಂದು ಚಾಮುಂಡಿ ತಾಯಿ ಬಳಿ ಸೆರಗೊಡ್ಡಿ ಬೇಡಿದ್ದೇನೆ: ಲಕ್ಷ್ಮೀ ಹೆಬ್ಬಾಳ್ಕರ್‌

ರಾಜ್ಯದಲ್ಲಿ ಮಳೆಯಾಗಲೆಂದು ಚಾಮುಂಡಿ ತಾಯಿ ಬಳಿ ಸೆರಗೊಡ್ಡಿ ಬೇಡಿದ್ದೇನೆ: ಲಕ್ಷ್ಮೀ ಹೆಬ್ಬಾಳ್ಕರ್‌

Published : Jun 24, 2023, 02:29 PM IST

ರಾಜ್ಯದಲ್ಲಿ ಒಳ್ಳೆ ಮಳೆಯಾಗಲಿ ಎಂದು ದೇವಿಯ ಬಳಿ ಸೆರೆಗೊಡ್ಡಿ ಬೇಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.
 

ಮೈಸೂರು: ಚಾಮುಂಡಿ ತಾಯಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹರಕೆ ತೀರಿಸಿದ್ದಾರೆ. 15 ನಿಮಿಷಕ್ಕೂ ಹೆಚ್ಚು ಕಾಲ‌ ಗರ್ಭಗುಡಿಯಲ್ಲಿ ಕುಳಿತು ಪ್ರಾರ್ಥನೆ ಮಾಡುವ ಮೂಲಕ ಹರಕೆ ತೀರಿಸಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿ ಎಂದು ಚಾಮುಂಡಿ ತಾಯಿಯಲ್ಲಿ ಹರಕೆ ಕಟ್ಟಿಕೊಂಡಿದ್ದರಂತೆ, ಇದೀಗ ಪಕ್ಷ ಅಧಿಕಾರಕ್ಕೆ ಬಂದ ಹಿನ್ನೆಲೆ ದೇವಸ್ಥಾನಕ್ಕೆ ಬಂದು ಪೂಜೆ ಮಾಡಿಸಿದ್ದಾರೆ. ಜೊತೆಗೆ ಹರಕೆಯನ್ನು ತೀರಿಸಿದ್ದಾರೆ. ರಾಜ್ಯದಲ್ಲಿ ಮಳೆಯಾಗಲಿ ಎಂದು ದೇವಿ ಮುಂದೆ ಸೆರೆಗೊಡ್ಡಿ ಬೇಡಿಕೊಂಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ರಿಹ್ಯಾಬಿಟೇಷನ್‌ ಸೆಂಟರ್‌ಗೆ ಸೇರಿಸಿದ್ದೆ ತಪ್ಪಾ?: ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕುವಿನಿಂದ ಇರಿದ ಗಂಡ !

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more