ರಾಜ್ಯದಲ್ಲಿ ಮಳೆಯಾಗಲೆಂದು ಚಾಮುಂಡಿ ತಾಯಿ ಬಳಿ ಸೆರಗೊಡ್ಡಿ ಬೇಡಿದ್ದೇನೆ: ಲಕ್ಷ್ಮೀ ಹೆಬ್ಬಾಳ್ಕರ್‌

ರಾಜ್ಯದಲ್ಲಿ ಮಳೆಯಾಗಲೆಂದು ಚಾಮುಂಡಿ ತಾಯಿ ಬಳಿ ಸೆರಗೊಡ್ಡಿ ಬೇಡಿದ್ದೇನೆ: ಲಕ್ಷ್ಮೀ ಹೆಬ್ಬಾಳ್ಕರ್‌

Published : Jun 24, 2023, 02:29 PM IST

ರಾಜ್ಯದಲ್ಲಿ ಒಳ್ಳೆ ಮಳೆಯಾಗಲಿ ಎಂದು ದೇವಿಯ ಬಳಿ ಸೆರೆಗೊಡ್ಡಿ ಬೇಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.
 

ಮೈಸೂರು: ಚಾಮುಂಡಿ ತಾಯಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹರಕೆ ತೀರಿಸಿದ್ದಾರೆ. 15 ನಿಮಿಷಕ್ಕೂ ಹೆಚ್ಚು ಕಾಲ‌ ಗರ್ಭಗುಡಿಯಲ್ಲಿ ಕುಳಿತು ಪ್ರಾರ್ಥನೆ ಮಾಡುವ ಮೂಲಕ ಹರಕೆ ತೀರಿಸಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿ ಎಂದು ಚಾಮುಂಡಿ ತಾಯಿಯಲ್ಲಿ ಹರಕೆ ಕಟ್ಟಿಕೊಂಡಿದ್ದರಂತೆ, ಇದೀಗ ಪಕ್ಷ ಅಧಿಕಾರಕ್ಕೆ ಬಂದ ಹಿನ್ನೆಲೆ ದೇವಸ್ಥಾನಕ್ಕೆ ಬಂದು ಪೂಜೆ ಮಾಡಿಸಿದ್ದಾರೆ. ಜೊತೆಗೆ ಹರಕೆಯನ್ನು ತೀರಿಸಿದ್ದಾರೆ. ರಾಜ್ಯದಲ್ಲಿ ಮಳೆಯಾಗಲಿ ಎಂದು ದೇವಿ ಮುಂದೆ ಸೆರೆಗೊಡ್ಡಿ ಬೇಡಿಕೊಂಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ರಿಹ್ಯಾಬಿಟೇಷನ್‌ ಸೆಂಟರ್‌ಗೆ ಸೇರಿಸಿದ್ದೆ ತಪ್ಪಾ?: ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕುವಿನಿಂದ ಇರಿದ ಗಂಡ !

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more