ರಾಜ್ಯದಲ್ಲಿ ಮಳೆಯಾಗಲೆಂದು ಚಾಮುಂಡಿ ತಾಯಿ ಬಳಿ ಸೆರಗೊಡ್ಡಿ ಬೇಡಿದ್ದೇನೆ: ಲಕ್ಷ್ಮೀ ಹೆಬ್ಬಾಳ್ಕರ್‌

ರಾಜ್ಯದಲ್ಲಿ ಮಳೆಯಾಗಲೆಂದು ಚಾಮುಂಡಿ ತಾಯಿ ಬಳಿ ಸೆರಗೊಡ್ಡಿ ಬೇಡಿದ್ದೇನೆ: ಲಕ್ಷ್ಮೀ ಹೆಬ್ಬಾಳ್ಕರ್‌

Published : Jun 24, 2023, 02:29 PM IST

ರಾಜ್ಯದಲ್ಲಿ ಒಳ್ಳೆ ಮಳೆಯಾಗಲಿ ಎಂದು ದೇವಿಯ ಬಳಿ ಸೆರೆಗೊಡ್ಡಿ ಬೇಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.
 

ಮೈಸೂರು: ಚಾಮುಂಡಿ ತಾಯಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹರಕೆ ತೀರಿಸಿದ್ದಾರೆ. 15 ನಿಮಿಷಕ್ಕೂ ಹೆಚ್ಚು ಕಾಲ‌ ಗರ್ಭಗುಡಿಯಲ್ಲಿ ಕುಳಿತು ಪ್ರಾರ್ಥನೆ ಮಾಡುವ ಮೂಲಕ ಹರಕೆ ತೀರಿಸಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿ ಎಂದು ಚಾಮುಂಡಿ ತಾಯಿಯಲ್ಲಿ ಹರಕೆ ಕಟ್ಟಿಕೊಂಡಿದ್ದರಂತೆ, ಇದೀಗ ಪಕ್ಷ ಅಧಿಕಾರಕ್ಕೆ ಬಂದ ಹಿನ್ನೆಲೆ ದೇವಸ್ಥಾನಕ್ಕೆ ಬಂದು ಪೂಜೆ ಮಾಡಿಸಿದ್ದಾರೆ. ಜೊತೆಗೆ ಹರಕೆಯನ್ನು ತೀರಿಸಿದ್ದಾರೆ. ರಾಜ್ಯದಲ್ಲಿ ಮಳೆಯಾಗಲಿ ಎಂದು ದೇವಿ ಮುಂದೆ ಸೆರೆಗೊಡ್ಡಿ ಬೇಡಿಕೊಂಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ರಿಹ್ಯಾಬಿಟೇಷನ್‌ ಸೆಂಟರ್‌ಗೆ ಸೇರಿಸಿದ್ದೆ ತಪ್ಪಾ?: ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕುವಿನಿಂದ ಇರಿದ ಗಂಡ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more