'ಗಲಾಟೆಗೆ ಕಾಂಗ್ರೆಸ್ಸಿಗರು ಸಿದ್ಧರಾಗಿ ಬಂದಿದ್ದರು, ಇತಿಹಾಸದಲ್ಲಿ ನಡೆಯಬಾರದ ಘಟನೆಗೆ ಕಾರಣರಾದ್ರು'

'ಗಲಾಟೆಗೆ ಕಾಂಗ್ರೆಸ್ಸಿಗರು ಸಿದ್ಧರಾಗಿ ಬಂದಿದ್ದರು, ಇತಿಹಾಸದಲ್ಲಿ ನಡೆಯಬಾರದ ಘಟನೆಗೆ ಕಾರಣರಾದ್ರು'

Suvarna News   | Asianet News
Published : Dec 15, 2020, 05:55 PM ISTUpdated : Dec 15, 2020, 05:58 PM IST

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. 

ಬೆಂಗಳೂರು (ಡಿ. 15): ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. 

'ಪರಿಷತ್‌ನಲ್ಲಿ ಗಲಾಟೆಗೆ ಕಾಂಗ್ರೆಸ್ಸಿಗರು ಸಿದ್ಧರಾಗಿ ಬಂದಿದ್ದರು. ಇತಿಹಾಸದಲ್ಲಿ ನಡೆಯಬಾರದ ಘಟನೆಗೆ ಕಾರಣರಾದ್ರು. ಕಲಾಪ ಮುಂದೂಡಲೆಂದೇ ಸಭಾಪತಿ ತಯಾರಾಗಿ ಬಂದಿದ್ದರು. ಈ ಎಲ್ಲಾ ಬೆಳವಣಿಗೆ ಬಗ್ಗೆ ನಾವು ಮನವಿ ಮಾಡಿದ್ದೇವೆ. ಅವಿಶ್ವಾಸದ ಮೇಲೆ ಚರ್ಚೆಗೆ ಅವಕಾಶ ನೀಡುವಂತೆ ಕೇಳುತ್ತೇವೆ. ರಾಜ್ಯಪಾಲರ ನಿರ್ಧಾರದಂತೆ ನಡೆದುಕೊಳ್ಳುತ್ತೇವೆ' ಎಂದು ಕಲಾಪದ ಬಳಿಕ ಮಾಧುಸ್ವಾಮಿ ಹೇಳಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!