'ಗಲಾಟೆಗೆ ಕಾಂಗ್ರೆಸ್ಸಿಗರು ಸಿದ್ಧರಾಗಿ ಬಂದಿದ್ದರು, ಇತಿಹಾಸದಲ್ಲಿ ನಡೆಯಬಾರದ ಘಟನೆಗೆ ಕಾರಣರಾದ್ರು'

'ಗಲಾಟೆಗೆ ಕಾಂಗ್ರೆಸ್ಸಿಗರು ಸಿದ್ಧರಾಗಿ ಬಂದಿದ್ದರು, ಇತಿಹಾಸದಲ್ಲಿ ನಡೆಯಬಾರದ ಘಟನೆಗೆ ಕಾರಣರಾದ್ರು'

Suvarna News   | Asianet News
Published : Dec 15, 2020, 05:55 PM ISTUpdated : Dec 15, 2020, 05:58 PM IST

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. 

ಬೆಂಗಳೂರು (ಡಿ. 15): ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. 

'ಪರಿಷತ್‌ನಲ್ಲಿ ಗಲಾಟೆಗೆ ಕಾಂಗ್ರೆಸ್ಸಿಗರು ಸಿದ್ಧರಾಗಿ ಬಂದಿದ್ದರು. ಇತಿಹಾಸದಲ್ಲಿ ನಡೆಯಬಾರದ ಘಟನೆಗೆ ಕಾರಣರಾದ್ರು. ಕಲಾಪ ಮುಂದೂಡಲೆಂದೇ ಸಭಾಪತಿ ತಯಾರಾಗಿ ಬಂದಿದ್ದರು. ಈ ಎಲ್ಲಾ ಬೆಳವಣಿಗೆ ಬಗ್ಗೆ ನಾವು ಮನವಿ ಮಾಡಿದ್ದೇವೆ. ಅವಿಶ್ವಾಸದ ಮೇಲೆ ಚರ್ಚೆಗೆ ಅವಕಾಶ ನೀಡುವಂತೆ ಕೇಳುತ್ತೇವೆ. ರಾಜ್ಯಪಾಲರ ನಿರ್ಧಾರದಂತೆ ನಡೆದುಕೊಳ್ಳುತ್ತೇವೆ' ಎಂದು ಕಲಾಪದ ಬಳಿಕ ಮಾಧುಸ್ವಾಮಿ ಹೇಳಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?