News Hour Special with Munirathna: 'ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ?'

News Hour Special with Munirathna: 'ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ?'

Published : Mar 04, 2023, 10:14 AM ISTUpdated : Mar 04, 2023, 04:45 PM IST

ಬಿಜೆಪಿ ಬಿಟ್ಟು ನಾನು ಯಾವುದೇ ಪಕ್ಷಕ್ಕೆ ಹೋಗಲ್ಲ, ಬೇರೆಯವರದು ನನಗೆ ಬೇಡದೆ ಇರೋ ವಿಷಯ: ಸಚಿವ ಮುನಿರತ್ನ 

ಬೆಂಗಳೂರು(ಮಾ.04): ಬಿಜೆಪಿ ಬಿಟ್ಟು ನಾನು ಯಾವುದೇ ಪಕ್ಷಕ್ಕೆ ಹೋಗಲ್ಲ, ಬೇರೆಯವರದು ನನಗೆ ಬೇಡದೆ ಇರೋ ವಿಷಯ ಅಂತ ಸಚಿವ ಮುನಿರತ್ನ ಅವರು ತಿಳಿಸಿದ್ದಾರೆ. ಸುವರ್ಣ ನ್ಯೂಸ್‌ನಲ್ಲಿ ಮಾತನಾಡಿದ ಅವರು, ರಾಜಕಾರಣಕ್ಕೆ ಬಂದ ಮೇಲೆ ಯಾವ ಪಕ್ಷ ಆದರೇನು?, ಯಾರು ಎದುರಾಳಿಯಾದರೇನು? ಚುನಾವಣೆಗೆ ಹೋಗಿ ಸ್ಪರ್ಧಿಸಬೇಕು. ಸೋಲು, ಗೆಲುವು ಇದ್ದೇ ಇರುತ್ತದೆ.  ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ ಎಂಬ ಪ್ರಶ್ನೆಗೆ ಸಚಿವ ಮುನಿರತ್ನ ಏನು ಹೇಳಿದ್ದಾರೆ ಎಂಬುದು ಈ ವಿಡಿಯೋದಲ್ಲಿದೆ. 

ಕರ್ನಾಟಕದ ಡೀಲ್ ಪುರಾಣ ಲೋಕಾ ದಾಳಿಯಲ್ಲಿ ಬಯಲು, ಬಿಜೆಪಿ ನಾಯಕನ ಹೊಡೆತಕ್ಕೆ ಸರ್ಕಾರ ಕಂಗಾಲು!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more