News Hour Special with Munirathna: 'ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ?'

News Hour Special with Munirathna: 'ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ?'

Published : Mar 04, 2023, 10:14 AM ISTUpdated : Mar 04, 2023, 04:45 PM IST

ಬಿಜೆಪಿ ಬಿಟ್ಟು ನಾನು ಯಾವುದೇ ಪಕ್ಷಕ್ಕೆ ಹೋಗಲ್ಲ, ಬೇರೆಯವರದು ನನಗೆ ಬೇಡದೆ ಇರೋ ವಿಷಯ: ಸಚಿವ ಮುನಿರತ್ನ 

ಬೆಂಗಳೂರು(ಮಾ.04): ಬಿಜೆಪಿ ಬಿಟ್ಟು ನಾನು ಯಾವುದೇ ಪಕ್ಷಕ್ಕೆ ಹೋಗಲ್ಲ, ಬೇರೆಯವರದು ನನಗೆ ಬೇಡದೆ ಇರೋ ವಿಷಯ ಅಂತ ಸಚಿವ ಮುನಿರತ್ನ ಅವರು ತಿಳಿಸಿದ್ದಾರೆ. ಸುವರ್ಣ ನ್ಯೂಸ್‌ನಲ್ಲಿ ಮಾತನಾಡಿದ ಅವರು, ರಾಜಕಾರಣಕ್ಕೆ ಬಂದ ಮೇಲೆ ಯಾವ ಪಕ್ಷ ಆದರೇನು?, ಯಾರು ಎದುರಾಳಿಯಾದರೇನು? ಚುನಾವಣೆಗೆ ಹೋಗಿ ಸ್ಪರ್ಧಿಸಬೇಕು. ಸೋಲು, ಗೆಲುವು ಇದ್ದೇ ಇರುತ್ತದೆ.  ನಿಮ್ಮನ್ನೆಲ್ಲಾ ಸಿದ್ದರಾಮಯ್ಯನವರೇ ಬಿಜೆಪಿಗೆ ಕಳುಹಿಸಿದ್ರಂತೆ ಎಂಬ ಪ್ರಶ್ನೆಗೆ ಸಚಿವ ಮುನಿರತ್ನ ಏನು ಹೇಳಿದ್ದಾರೆ ಎಂಬುದು ಈ ವಿಡಿಯೋದಲ್ಲಿದೆ. 

ಕರ್ನಾಟಕದ ಡೀಲ್ ಪುರಾಣ ಲೋಕಾ ದಾಳಿಯಲ್ಲಿ ಬಯಲು, ಬಿಜೆಪಿ ನಾಯಕನ ಹೊಡೆತಕ್ಕೆ ಸರ್ಕಾರ ಕಂಗಾಲು!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more